Featured

BIG BREAKING NEWS ಕಾಪು ಬಂಟಕಲ್ಲು ಬಿಜೆಪಿ ಕಾರ್ಯಕರ್ತನಿಗೆ ತಲವಾರು ಬೀಸಲು ಬಂದ ದುಷ್ಕರ್ಮಿಗಳು- ಸಾರ್ವಜನಿಕರಿಂದ ಗೂಸ

ಕಾಪು ಬಂಟಕಲ್ಲು ಬಿಜೆಪಿ ಕಾರ್ಯಕರ್ತನಿಗೆ ತಲವಾರು ಬೀಸಲು ಬಂದ ದುಷ್ಕರ್ಮಿಗಳು- ಸಾರ್ವಜನಿಕರಿಂದ ಗೂಸ

ಕಾಪು: ಮಜೂರು ಗ್ರಾಮ‌ ಪಂಚಾಯತ್ ಮಾಜಿ ಅಧ್ಯಕ್ಷ ಗಣೇಶ್ ಶೆಟ್ಟಿ ಹೆರೂರು ಅವರ ಬಂಟಕಲ್ಲಿನ‌ ತನ್ನ ಅಂಗಡಿ ಬಂದ್ ಮಾಡುವ ಸಮಯದಲ್ಲಿ ರಾತ್ರಿ ಸುಮಾರು 9.15 ರ ಸುಮಾರಿಗೆ ತಲವಾರು ಹಿಡಿದು ದಾಳಿ ನಡೆಸಲು ಬಂದ ಇಬ್ಬರು ದುಷ್ಕರ್ಮಿಗಳಿಗೆ ಸಾರ್ವಜನಿಕರು ಗೂಸ ನೀಡಿರುವ ಘಟನೆ ನಡೆದಿದೆ.
ಮಜೂರು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ ಹಾಗೂ ಕಳೆದ ಐದು ಅವಧಿಯಲ್ಲಿ ಸದಸ್ಯರಾಗಿ ಕಾರ್ಯನಿರ್ವಸಿದ್ದ ಗಣೇಶ್ ಶೆಟ್ಟಿ ಭಾಜಪದ ಸಕ್ರಿಯ ಕಾರ್ಯಕಾರ್ತರಾಗಿದ್ದಾರೆ.

ಗಣೇಶ್ ಶೆಟ್ಟಿ ಹೆರೂರು ಮಜೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ
ಬೈಕಿನಲ್ಲಿ ದುಷ್ಕರ್ಮಿಗಳ ತಲವಾರು

ಅಂಗಡಿ ಬಂದ್ ಮಾಡಿ ಹೊರಡುವ ಸಮಯದಲ್ಲಿ ಬಂದ ದುಷ್ಕರ್ಮಿಗಳು ಗಣೇಶ್ ಶೆಟ್ಟಿಯ ಮೇಲೆ‌ ಹಲ್ಲೆ ನಡೆಸಿದರು ಎನ್ನಲಾಗಿದೆ ಈ ಸಂಧರ್ಭದಲ್ಲಿ ಬೊಬ್ಬೆ ಹಾಕಿದ ಗಣೇಶ್ ಶೆಟ್ಟಿಯವರ ಸ್ವರ ಕೇಳಿ ಸ್ಥಳೀಯರು ಒಟ್ಟಾಗಿ ದುಷ್ಕರ್ಮಿಗಳಿಗೆ ಗೂಸ ನೀಡಿದರು ಎನ್ನಲಾಗಿದೆ.

ಸ್ಥಳದಲ್ಲಿ ಸಾರ್ವಜನಿಕರು ಸೇರಿದ್ದು ಶಿರ್ವ ಪೋಲಿಸರು ಘಟನಾ ಸ್ಥಳಕ್ಕಾಗಮಿಸಿದ್ದಾರೆ.

ಹಲ್ಲೆ ಹಾಗೂ ಪ್ರತಿ ಹಲ್ಲೆಗೆ ನಿಖರವಾದ ಕಾರಣ ಇನ್ನಷ್ಟೆ ಲಭ್ಯವಾಗಬೇಕಿದೆ.

           ಸ್ಥಳದಲ್ಲಿ ಜಮಾಯಿಸಿದ ಜನ

ಕ್ರೈಮ್ ಬ್ಯೂರೋ ವಿಶ್ವನ್ಯೂಸ್24

Vishwa News 24

Recent Posts

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 hours ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

3 hours ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

3 hours ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

3 hours ago

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ – vishwanews24

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…

3 hours ago

ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ – vishwanews24

ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ…

3 hours ago