Featured

BIG MORNING NEWS:- ಉಡುಪಿಗೆ ಎಂಟ್ರಿ ಕೊಟ್ಟೆ ಬಿಡ್ತು ಟೊಮೇಟೊ ಜ್ವರ-ನಾಲ್ಕು ವರ್ಷದ ಮಗುವಿನಲ್ಲಿ ಜ್ವರದ ಶಂಕೆ..?: vishwanews24

ಉಡುಪಿಗೆ ಎಂಟ್ರಿ ಕೊಟ್ಟೆ ಬಿಡ್ತು ಟೊಮೇಟೊ ಜ್ವರ-ನಾಲ್ಕು ವರ್ಷದ ಮಗುವಿನಲ್ಲಿ ಜ್ವರದ ಶಂಕೆ..?

ಉಡುಪಿ : ಕೊರೊನಾ 4ನೇ ಅಲೆಯ ಭೀತಿಯಲ್ಲಿರುವ ಕರ್ನಾಟಕದ ಜನತೆಗೆ ಇದೀಗ ಮತ್ತೊಂದು ಆತಂಕ ಶುರುವಾಗಿದೆ.

ಇಂದಿನಿಂದ ಶಾಲೆಗಳು ಪುನರಾರಂಭಗೊಳ್ಳುತ್ತಿದ್ದು, ಈ ಹೊತ್ತಿನಲ್ಲೇ ಟೊಮೆಟೊ ಜ್ವರ ಕಾಣಿಸಿಕೊಂಡಿದೆ. ಕೇರಳದಲ್ಲಿ ಈಚೆಗಷ್ಟೇ ಕಾಣಿಸಿಕೊಂಡ ಟೊಮೆಟೋ ಜ್ವರ ಉಡುಪಿ ಜಿಲ್ಲೆಯಲ್ಲಿ 4 ವರ್ಷದ ಮಗುವಿನಲ್ಲಿ ಕಾಣಿಸಿಕೊಂಡ ಶಂಕೆ ವ್ಯಕ್ತವಾಗಿದೆ.

ಸದ್ಯ ರಾಜ್ಯದಲ್ಲಿ ಈ ಜ್ವರ ಕಾಣಿಸಿಕೊಂಡಿರುವ ಬಗ್ಗೆ ಆರೋಗ್ಯ ಇಲಾಖೆ ಯಾವುದೇ ಅಧಿಕೃತ ಪ್ರಕಟಣೆ ಬಿಡುಗಡೆಯಾಗಿಲ್ಲ. ಸೋಂಕಿತ ಮಗುವನ್ನು ಐಸಿಯು (ನಿಗಾ ಘಟಕ) ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಂಕಿತ ಪ್ರಕರಣ ಪತ್ತೆಯ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ

ಆರೋಗ್ಯ ಇಲಾಖೆಗೆ ತಲೆನೋವು: ಟೊಮೆಟೊ ಫ್ಲೂ ಆರೋಗ್ಯಾಧಿಕಾರಿಗಳಿಗೆ ತಲೆನೋವು ತರಿಸಿದೆ. ಅದಕ್ಕಾಗಿ ಜ್ವರ ಬಂದವರನ್ನು ಹೇಗೆ ಗುರುತಿಸಬೇಕು? ಹೇಗೆ ಪರೀಕ್ಷೆ ಮಾಡಿಸಬೇಕು? ಎನ್ನುವ ಬಗ್ಗೆ ಇನ್ನೂ ಪ್ರಚಾರ ಕೈಗೊಳ್ಳಬೇಕಿದೆ. ಈ ಬಗ್ಗೆ ಇನ್ನೂ ಆರೋಗ್ಯಾಧಿಕಾರಿಗಳಲ್ಲಿಯೇ ಗೊಂದಲ ಇವೆ. ಕೇರಳದಲ್ಲಿ ಈವರೆಗೆ 50 ಪ್ರಕರಣ ಕಾಣಿಸಿಕೊಂಡಿದೆ.

ಜ್ವರ ಲಕ್ಷಣಗಳೇನು?

 ವಿಪರೀತ ಜ್ವರ, ನಿರ್ಜಲೀಕರಣ, ಚರ್ಮದ ತುರಿಕೆ, ಕೈ ಮತ್ತು ಕಾಲುಗಳ ಚರ್ಮದ ಬಣ್ಣವೂ ಬದಲು, ಗುಳ್ಳೆಗಳು, ಕಿಬ್ಬೊಟ್ಟೆಯ ಸೆಳತ ವಾಕರಿಕೆ, ವಾಂತಿ – ಅತಿಸಾರ, ಸ್ರವಿಸುವ ಮೂಗು, ಕೆಮ್ಮು, ಸೀನು ಆಯಾಸ, ದೇಹದಲ್ಲಿ ನೋವು.

Vishwa News 24

Recent Posts

ಕಾರ್ಕಳ: ಹೋಟೆಲ್‌ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್‌ – vishwanews24

ಕಾರ್ಕಳ: ಹೋಟೆಲ್‌ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್‌ ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ…

18 hours ago

ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ  ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್‌ – vishwanews24

ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ  ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್‌ ಬೆಂಗಳೂರು: ಸಚಿವ ಸ್ಥಾನ ಸಿಗದ…

19 hours ago

ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ – vishwanews24

ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ ಕಾಪು: ಯುವವಾಹಿನಿ (ರಿ.) ಕಾಪು ಘಟಕದ ನೇತೃತ್ವದಲ್ಲಿ ಶ್ರೀ ನಾರಾಯಣಗುರು…

19 hours ago

ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ – vishwanews24

ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ ಮಣಿಪಾಲ: ಜನನಿ ಬಾರ್ & ರೆಸ್ಟೋರೆಂಟ್ ಎದುರು…

20 hours ago

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ – vishwanews24

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ ಬೆಂಗಳೂರು: ಶಾಸಕರು…

22 hours ago

ರಾಜ್ಯದ ಅತಿವೃಷ್ಟಿ / ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ: ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ – vishwanews24

ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ : ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ ಬೆಂಗಳೂರು: ರಾಜ್ಯದಲ್ಲಿನ ಅತಿವೃಷ್ಟಿ /…

22 hours ago