Featured

Borewell: ಆಟ ಆಡುವ ವೇಳೆ 300 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಎರಡೂವರೆ ವರ್ಷದ ಹೆಣ್ಣು ಮಗು – ಕಾರ್ಯಾಚರಣೆ ಮುಂದುವರಿಕೆ – Vishwanews24

Borewell: ಆಟ ಆಡುವ ವೇಳೆ 300 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಎರಡೂವರೆ ವರ್ಷದ ಹೆಣ್ಣು ಮಗು – ಕಾರ್ಯಾಚರಣೆ ಮುಂದುವರಿಕೆ

ಭೋಪಾಲ್:‌ ಆಟ ಆಡುತ್ತಿದ್ದಾಗ ತೆರೆದ ಕೊಳವೆ ಬಾವಿಗೆ ಎರಡೂವರೆ ವರ್ಷದ ಹೆಣ್ಣು ಮಗುವೊಂದು ಬಿದ್ದಿರುವ ಘಟನೆ ಮಧ್ಯ ಪ್ರದೇಶದ ಸೆಹೋರ್‌ ಜೆಲ್ಲೆಯ ಮುಗವಲಿ ಗ್ರಾಮದಲ್ಲಿ ನಡೆದಿದ್ದು, ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.  

ಮಂಗಳವಾರ ಮಧ್ಯಾಹ್ನ ಸೃಷ್ಟಿ ಕುಶ್ವಾಹ ಎನ್ನುವ ಮಗು ಜಮೀನಿನಲ್ಲಿ ಆಟ ಆಡುತ್ತಿದ್ದಾಗ ತೆರೆದೆ ಕೊಳವೆ ಬಾವಿಗೆ ಬಿದ್ದಿದೆ. ಘಟನೆ ಬಗ್ಗೆ ಮಾಹಿತಿ ಪಡೆದ ಎಸ್‌ ಡಿಆರ್‌ ಎಫ್‌, ಎನ್‌ ಡಿಆರ್‌ ಎಫ್‌ ಸ್ಥಳೀಯ ಪೊಲೀಸರ ಸಹಕಾರದಿಂದ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಸಿದ್ದಾರೆ.

300 ಅಡಿ ಆಳದ ಕೊಳವೆ ಬಾವಿಗೆ ಮಗು ಬಿದ್ದಿದ್ದು, 20-25  ಅಡಿ ಆಳದಲ್ಲಿ ಮಗು ಸಿಲುಕಿದೆ. ಜೆಸಿಬಿ ಮೂಲಕ ಮತ್ತೊಂದು ಗುಂಡಿ ಅಗೆಯಲಾಗುತ್ತಿದ್ದು, ಆಮ್ಲಜನಕ ಸರಬರಾಜನ್ನು ನೀಡಿ ಮಗುವಿನ ಚಲನವಲಗಳ ಮೇಲೆ ನಿಗಾ ಇಡಲಾಗುತ್ತಿದೆ.

ಘಟನೆ ನಡೆದು 12 ಗಂಟೆ ಕಳೆದಿದೆ. ನಾವು ಮಗುವನ್ನು ಸುರಕ್ಷಿತವಾಗಿ ಹೊರ ತೆಗೆಯಲು ಎಲ್ಲ ರೀತಿಯ ಪ್ರಯತ್ನವನ್ನು ನಡೆಸುತ್ತಿದ್ದೇವೆ. ಮಗುವಿನ ಚಲನಲನ ಸ್ಪಷ್ಟವಾಗಿ ಕಾಣಿಸುತ್ತಿಲ್ಲ ಎಂದು ಸೆಹೋರ್ ಪಂಚಾಯತ್ ಅಧಿಕಾರಿ ಆಶಿಶ್ ತಿವಾರಿ ಪಿಟಿಐಗೆ ಹೇಳಿದ್ದಾರೆ

 

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago