ಬೆಂಗಳೂರು: BPL ಕಾರ್ಡ್ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಅಂತ ಸಚಿವ ಉಮೇಶ್ ಕತ್ತಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಇದೇ ವೇಳೆ ಅವರು ಈ ಹಿಂದೆ ಇದ್ದ ಮಾರ್ಗಸೂಚಿಗಳನ್ನೇ ಮುಂದುವರಿಸಲಾಗುವುದು, ನಾನು ಅಧಿಕಾರಕ್ಕೆ ಬಂದ ಮೇಲೆ ಯಾವುದೇ ಹೊಸ ನಿಯಮಗಳನ್ನು ನಾನು ಜಾರಿಗೆ ತಂದಿಲ್ಲ ಅಂತ ಹೇಳಿದ್ದಾರೆ.
ಟಿವಿ, ಫ್ರಿಡ್ಜ್, ವಾಹನಗಳನ್ನು ಹೊಂದಿರುವವರಿಗೆ ಬಿ.ಪಿ.ಎಲ್ ಕಾರ್ಡ್ ಸ್ಥಗಿತಗೊಳಿಸಿವುದಾಗಿ ಆಹಾರ ಸಚಿವ ಉಮೇಶ್ ಕತ್ತಿ ಭಾನುವಾರ ಬೆಳಗಾವಿಯಲ್ಲಿ ಹೇಳಿದ್ದರು.
ಪರಿಸರ ಹೋರಾಟಗಾರ್ತಿ ದಿಶಾ ರವಿ ಬಂಧನ ಮಹಿಳೆಯರ ಮೇಲಿನ ದೌರ್ಜನ್ಯ : ಸಿದ್ದರಾಮಯ್ಯ -Vishwanews24
ಸಚಿವರ ಈ ವರ್ತನೆ ವಿರುದ್ದ ರಾಜಕೀಯ ನಾಯಕರುಗಳು ಸೇರಿದಂತೆ ಅನೇಕ ಮಂದಿ ವಿರೋಧ ವ್ಯಕ್ತಪಡಿಸಿದ್ದರು. 5 ಎಕರೆಗಿಂತ ಹೆಚ್ಚಿನ ಜಮೀನು ಹೊಂದಿರುವವರು, ಮನೆಯಲ್ಲಿ ಟಿವಿ, ಬೈಕ್ ಹಾಗೂ ಫ್ರಿಡ್ಜ್ ಹೊಂದಿರುವವರು BPL ಕಾರ್ಡ್ ಹೊಂದಿದ್ರೆ ಕೂಡಲೇ ಅದನ್ನು ವಾಪಸ್ಸು ನೀಡುವಂತೆ ಹೇಳಿದ್ದರು. ಇದಲ್ಲದೇ ಕೆಲವು ಸರ್ಕಾರಿ ಅಧಿಕಾರಿಗಳು ಕೂಡ ಬಿಪಿಎಲ್ ಕಾರ್ಡ್ ಅನ್ನು ಹೊಂದಿದ್ದು ಅವರು ಕೂಡ ಕಾರ್ಡ್ ಅನ್ನು ವಾಪಸ್ಸು ನೀಡುವಂತೆ ಆದೇಶ ಮಾಡಿದ್ದರು.
ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…
ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…
‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್ವುಡ್ನ ರಾಕಿಂಗ್ ಸ್ಟಾರ್…
ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…
ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್ಸ್ಟಾಮಾರ್ಟ್ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…
ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್ ಉಡುಪಿ: ಉದ್ಯಮಿ…