Featured

BPL ಕಾರ್ಡ್ ‌ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ : ಉಮೇಶ್‌ ಕತ್ತಿ -Vishwanews24

BPL ಕಾರ್ಡ್ ‌ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ : ಉಮೇಶ್‌ ಕತ್ತಿ -Vishwanews24

ಬೆಂಗಳೂರು: BPL ಕಾರ್ಡ್‌ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಅಂತ ಸಚಿವ ಉಮೇಶ್‌ ಕತ್ತಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಇದೇ ವೇಳೆ ಅವರು ಈ ಹಿಂದೆ ಇದ್ದ ಮಾರ್ಗಸೂಚಿಗಳನ್ನೇ ಮುಂದುವರಿಸಲಾಗುವುದು, ನಾನು ಅಧಿಕಾರಕ್ಕೆ ಬಂದ ಮೇಲೆ ಯಾವುದೇ ಹೊಸ ನಿಯಮಗಳನ್ನು ನಾನು ಜಾರಿಗೆ ತಂದಿಲ್ಲ ಅಂತ ಹೇಳಿದ್ದಾರೆ.

ಟಿವಿ, ಫ್ರಿಡ್ಜ್​, ವಾಹನಗಳನ್ನು ಹೊಂದಿರುವವರಿಗೆ ಬಿ.ಪಿ.ಎಲ್ ಕಾರ್ಡ್​ ಸ್ಥಗಿತಗೊಳಿಸಿವುದಾಗಿ ಆಹಾರ ಸಚಿವ ಉಮೇಶ್ ಕತ್ತಿ ಭಾನುವಾರ ಬೆಳಗಾವಿಯಲ್ಲಿ ಹೇಳಿದ್ದರು.

ಪರಿಸರ ಹೋರಾಟಗಾರ್ತಿ ದಿಶಾ ರವಿ ಬಂಧನ ಮಹಿಳೆಯರ ಮೇಲಿನ ದೌರ್ಜನ್ಯ : ಸಿದ್ದರಾಮಯ್ಯ -Vishwanews24

ಸಚಿವರ ಈ ವರ್ತನೆ ವಿರುದ್ದ ರಾಜಕೀಯ ನಾಯಕರುಗಳು ಸೇರಿದಂತೆ ಅನೇಕ ಮಂದಿ ವಿರೋಧ ವ್ಯಕ್ತಪಡಿಸಿದ್ದರು. 5 ಎಕರೆಗಿಂತ ಹೆಚ್ಚಿನ ಜಮೀನು ಹೊಂದಿರುವವರು, ಮನೆಯಲ್ಲಿ ಟಿವಿ, ಬೈಕ್ ಹಾಗೂ ಫ್ರಿಡ್ಜ್ ಹೊಂದಿರುವವರು BPL ಕಾರ್ಡ್​ ಹೊಂದಿದ್ರೆ ಕೂಡಲೇ ಅದನ್ನು ವಾಪಸ್ಸು ನೀಡುವಂತೆ ಹೇಳಿದ್ದರು. ಇದಲ್ಲದೇ ಕೆಲವು ಸರ್ಕಾರಿ ಅಧಿಕಾರಿಗಳು ಕೂಡ ಬಿಪಿಎಲ್‌ ಕಾರ್ಡ್‌ ಅನ್ನು ಹೊಂದಿದ್ದು ಅವರು ಕೂಡ ಕಾರ್ಡ್ ಅನ್ನು ವಾಪಸ್ಸು ನೀಡುವಂತೆ ಆದೇಶ ಮಾಡಿದ್ದರು.

ಕಾಂಗ್ರೆಸ್ ಸರಕಾರ ಮಾಡಿದ್ದು “ಗರೀಬಿ ಹಠಾವೋ” ಆದರೆ, ಬಿಜೆಪಿ ಮಾಡುತ್ತಿರುವುದು “ಗರೀಬೋಂಕೊ ಹಠಾವೋ” : ಯು.ಟಿ. ಖಾದರ್ -Vishwanews24

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

15 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

15 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

15 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

15 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

16 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

16 hours ago