Featured

BREAKING _ ಸುರತ್ಕಲ್ ಟೋಲ್‍ಗೇಟ್ ವಿವಾದ : ಹೋರಾಟಗಾರರ ಮೇಲೆ FIR ದಾಖಲು – Vishwanews24

BREAKING _ ಸುರತ್ಕಲ್ ಟೋಲ್‍ಗೇಟ್ ವಿವಾದ : ಹೋರಾಟಗಾರರ ಮೇಲೆ FIR ದಾಖಲು

ಮಂಗಳೂರು: ಸುರತ್ಕಲ್ ಟೋಲ್‍ಗೇಟ್ ವಿವಾದ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಟೋಲ್‌ ಗೇಟ್‌ ಕಿತ್ತೆಸೆಯಲು ಯತ್ನಿಸಿದ ಹಿನ್ನೆಲೆಯಲ್ಲಿ ಹೋರಾಟಗಾರರ ಮೇಲೆ ಎಫ್‍ಐಆರ್ ದಾಖಲಾಗಿದೆ.

ಹೀಗಾಗಿ ಟೋಲ್ ಸಂಗ್ರಹ ನಿಲ್ಲುವವರೆಗೂ ರಾತ್ರಿ- ಹಗಲು ಅನಿರ್ದಿಷ್ಟ ಧರಣಿಗೆ ನಿರ್ಧರಿಸಿದ್ದಾರೆ. ಅ.18 ರಂದು ಮಂಗಳೂರಿನ ಸುರತ್ಕಲ್ ಟೋಲ್‍ಗೇಟ್ ಬಳಿ ಭಾರೀ ಹೈಡ್ರಾಮಾವೇ ನಡೆದಿತ್ತು. ಸುರತ್ಕಲ್ ಟೋಲ್‍ಗೇಟ್ ಅಕ್ರಮ ಎಂದು ಟೋಲ್‍ಗೇಟ್ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ಹೋರಾಟ ಉಗ್ರ ಸ್ವರೂಪ ಪಡೆದಿತ್ತು. ಪೊಲೀಸರು ಹಾಕಿದ್ದ ತಡೆಬೇಲಿ ಮುರಿದು ಟೋಲ್‍ಗೇಟ್‍ನತ್ತ ನುಗ್ಗಿದ್ದ ಹೋರಾಟಗಾರರು, ಹೈಡ್ರಾಮಾ ನಡೆಸಿದ್ದು, ಬಳಿಕ ಪೊಲೀಸರು ನೂರಾರು ಹೋರಾಟಗಾರರನ್ನು ಬಂಧಿಸಿ, ಬಿಡುಗಡೆಗೊಳಿಸಿದ್ರು. ಆದರೆ ಇದೀಗ ಟೋಲ್‍ಗೇಟ್‍ನ ಗುತ್ತಿಗೆದಾರ ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ನೀಡಿದ ದೂರಿನಂತೆ ಹೋರಾಟಗಾರರ ಮೇಲೆ ಎರಡು ಎಫ್‍ಐಆರ್ ದಾಖಲಾಗಿದೆ.

ಮಂಗಳೂರು: ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಪ್ರಕರಣ.. ಪೊಲೀಸ್‌ ಕಾನ್‌ಸ್ಟೆಬಲ್‌ ಪ್ರವೀಣ್‌ ಸಾಲ್ಯಾನ್‌ಗೆ ಜೀವಾವಧಿ ಶಿಕ್ಷೆ – Vishwanews24

ಟೋಲ್‍ಗೇಟನ್ನು ನ.7ರೊಳಗಾಗಿ ಸ್ಥಗಿತಗೊಳಿಸುವ ಭರವಸೆಯನ್ನು ಜಿಲ್ಲಾಡಳಿತ ನೀಡಿದೆ. ಆದರೆ ಇಂತಹ ದಿನಾಂಕಗಳು ಕಳೆದ ಆರು ವರ್ಷದಿಂದ ಆಗಿರೋದ್ರಿಂದ ಇದರ ಬಗ್ಗೆ ನಂಬಿಕೆ ಇಲ್ಲ. ಹೀಗಾಗಿ ಹೋರಾಟ ಸಮಿತಿ ಸಭೆ ಸೇರಿ ಮುಂದಿನ ಹೋರಾಟದ ಭಾಗವಾಗಿ ಅಕ್ಟೋಬರ್ 28 ರಿಂದ ಟೋಲ್‍ಗೇಟ್ ಮುಂಭಾಗದಲ್ಲಿ ರಾತ್ರಿ ಹಗಲು ಅನಿರ್ದಿಷ್ಟ ಧರಣಿ ನಡೆಸಲು ನಿರ್ಧರಿಸಲಾಗಿದೆ.

ಮಲ್ಪೆ: ತನ್ನ ಸಾವಿಗೆ ನಾನೇ ಕಾರಣ ಎಂದು ಸೂಸೈಡ್ ನೋಟ್ ಬರೆದಿಟ್ಟು ವ್ಯಕ್ತಿ ನಾಪತ್ತೆ – Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago