ಕಾಪು: ರಾಷ್ಟ್ರೀಯ ಹೆದ್ದಾರಿ 66 ಕಟಪಾಡಿ ಮೂಡಬೆಟ್ಟು ಬಳಿ ಅರ್ಧಂಬರ್ಧ ಮಾಡಿ ಬಿಟ್ಟುಹೋದ ಹೆದ್ದಾರಿ ಕಾಮಗಾರಿಗೆ ಅಡ್ಡಲಾಗಿ ಹಾಕಿದ್ದ ಬ್ಯಾರಿಗೇಟಿಗೆ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಕೂಟಿಯ ಹಿಂಬದಿಯಲ್ಲಿದ್ದ ಯುವತಿ ಸಾವನ್ನಪ್ಪಿದ್ದು ಸವಾತ ಗಂಭೀರ ಗಾಯಗೊಂಡ ಘಟನೆ ಸೋಮವಾರ ಸಂಜೆ ನಡೆದಿದೆ.
ಗಾಯಗೊಂಡ ಸವಾರರನ್ನು ಸಾರ್ವಜನಿಕರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು ಘಟನೆಯ ಸಂಪೂರ್ಣ ವಿವರ ಇನ್ನಷ್ಟೇ ಸಿಗಬೇಕಾಗಿದೆ.
ಕಳೆದ ಒಂದು ವಾರದಿಂದ ಕಟಪಾಡಿ ಬದಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಯುತ್ತಿದ್ದು ಈ ಕಾಮಗಾರಿಯು ಅರ್ಧಂಬರ್ಧವಾಗಿದ್ದು ಸರಿಯಾದ ಯಾವುದೇ ನಾಮಫಲಕ ಅಳವಡಿಸಿದ ಪರಿಣಾಮವಾಗಿ ಹೆದ್ದಾರಿಯಲ್ಲಿ ದಿನೇ ದಿನೇ ಅಪಘಾತಗಳು ಹೆಚ್ಚಾಗುತ್ತಿದ್ದು ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳು ಇನ್ನೂ ಕೂಡ ಕ್ರಮ ಕೈಗೊಳ್ಳದೆ ಇರುವುದರಿಂದ ಈ ರೀತಿಯ ಅನಾಹುತಗಳು ಸಂಭವಿಸುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…