Featured

BREAKING NEWS – ಕಾಪು ಬೀಚ್ ನಲ್ಲಿ ನೀರು ಪಾಲಗುತ್ತಿದ್ದ ನಾಲ್ವರನ್ನು ರಕ್ಷಣೆ ಮಾಡಿದ ಸ್ಥಳೀಯರು..!-vishwanews24

ಉಡುಪಿ ಕಾಪು ಬೀಚ್ ನಲ್ಲಿ ನೀರು ಪಾಲಗುತ್ತಿದ್ದ ನಾಲ್ವರನ್ನು ರಕ್ಷಣೆ ಮಾಡಿದ ಸ್ಥಳೀಯರು..!

ಕಾಪು: ಕಾಪು ಬೀಚ್ ನ ಸಮುದ್ರದ ನೀರಿನಲ್ಲಿ ಆಟ ಆಡುತ್ತಿದ್ದ ಸಮಯದಲ್ಲಿ ನೀರು ಪಾಲಾಗುತ್ತಿದ್ದ ನಾಲ್ವರನ್ನು ಸ್ಥಳಿಯರು ರಕ್ಷಿಸಿದ ಘಟನೆ ಶನಿವಾರ ಸಂಜೆ ನಡೆದಿದೆ.

ನೀರು ಪಾಲಾಗುತ್ತಿದ್ದ ಪರಶಿವ ಮೂರ್ತಿ,ರಾಹುಲ್,ತೇಜಸ್,ಮತ್ತು ಪವನ್ ಕುಮಾರ್ ಅವರನ್ನು ಸ್ಥಳೀಯರ ಸಹಕಾರದೊಂದಿಗೆ ಪ್ರಶಾಂತ್ ಕರ್ಕೆರಾ ಮತ್ತು ತಂಡ ರಕ್ಷಿಸುವ ಪ್ರಯತ್ನ ಮಾಡಿದ್ದಾರೆ.

ಉಡುಪಿ ಕಾಪು ಬೀಚ್ ನಲ್ಲಿ ನೀರು ಪಾಲಗುತ್ತಿದ್ದ ನಾಲ್ವರನ್ನು ರಕ್ಷಣೆ ಮಾಡಿದ ಸ್ಥಳೀಯರು..!

Vishwa News 24

Recent Posts

ರನ್‌ವೇಯಲ್ಲಿ ಮುಖಾಮುಖಿಯಾದ ಏರ್ ಇಂಡಿಯಾ, ಇಂಡಿಗೋ ವಿಮಾನಗಳು : ತಪ್ಪಿದ ಭಾರೀ ದುರಂತ – vishwanews24

ರನ್‌ವೇಯಲ್ಲಿ ಮುಖಾಮುಖಿಯಾದ ಏರ್ ಇಂಡಿಯಾ, ಇಂಡಿಗೋ ವಿಮಾನಗಳು : ತಪ್ಪಿದ ಭಾರೀ ದುರಂತ ಅಹಮದಾಬಾದ್,: ಗುಜರಾತ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್…

8 minutes ago

ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು – vishwanews24

ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲುವಿನಲ್ಲಿ ಸ್ಕೂಟಿಯೊಂದು…

17 minutes ago

ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಮತ್ತೆ ಆರಂಭ ; ಗುರುತಿನ ಚೀಟಿ, ಶುಲ್ಕ ಕಡ್ಡಾಯ – vishwanews24

ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಆರಂಭ - ಈ ನಿಯಮ ಪಾಲನೆ ಕಡ್ಡಾಯ ಅಧಿಕೃತ ವೆಬ್‌ಸೈಟ್‌ ಮೂಲಕ ಪೂರ್ವ ನೋಂದಣಿ ಮಾಡಿಸಿಕೊಳ್ಳುವುದು…

25 minutes ago

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ – vishwanews24

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್‌ವೊಂದು ಗುರುವಾರ…

47 minutes ago

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

19 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

19 hours ago