ಮಂಡ್ಯ : ಇಂದಿನಿಂದ ನನ್ನ ಸಂಪೂರ್ಣವಾದ ಬೆಂಬಲ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಮಾಡುವೆ ಎನ್ನುವ ಮೂಲಕ ಇಂದು ಸಂಸದೆ ಸುಮಲತಾ ಅಂಬರೀಷ್ ಅಧಿಕೃತವಾಗಿ ಬಿಜೆಪಿ (BJP) ಪಕ್ಷಕ್ಕೆ ಸೇರ್ಪಡೆ ಬಗ್ಗೆ ಮಹತ್ವದ ಘೋಷಣೆ ಮಾಡಿದ್ದಾರೆ.
ಅಂಬರೀಷ್ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿ ಸುಮಲತಾ ಅಂಬರೀಷ್ ಸುದ್ದಿಗೋಷ್ಟಿ ಆರಂಭಿಸಿದ್ದಾರೆ.
ಮಂಡ್ಯ ಚಾಮುಂಡೇಶ್ವರಿ ನಗರದ ಸುಮಲತಾ ಅಂಬರೀಷ್ ನಿವಾಸದಲ್ಲಿ ಸುದ್ದಿಗೋಷ್ಟಿಯಲ್ಲಿ ಸುಮಲತಾ ಅಂಬರೀಷ್ ಮಾತನಾಡಿದ ‘ ನಾನು ರಾಜಕೀಯಕ್ಕೆ ಪ್ರವೇಶಿಸಿ ನಾಲ್ಕು ವರ್ಷ ಆಗಿದೆ. ಆಕಸ್ಮಿಕವಾಗಿ ನಾನು ರಾಜಕೀಯಕ್ಕೆ ರಾಜಕೀಯಕ್ಕೆ ಬಣದಿದ್ದೇನೆ. ಸಮಿಶ್ರ ಸರ್ಕಾರ ವೇಲೆ ಮುಖ್ಯಮಂತ್ರಿ ಪುತ್ರನನ್ನು ಎದುರಿಸಿ ನಿಂತಿದ್ದು ನನ್ನ ಸ್ವಾರ್ಥ ಅಲ್ಲ.ಎಲ್ಲದನ್ನು ಪಣಕ್ಕಿಟ್ಟು ನಾನು ಮುಂದೆ ಬಂದಿದ್ದೇನೆ. ಅಂದು ನನ್ನ ಬೆಂಬಲಕ್ಕೆ ನಿಂತಿದ್ದು ಅಂಬಿ ಅಪ್ತರು. ಜನ ನನ್ನನ್ನು ಪ್ರೀತಿಸುತ್ತಾರೆ ಅಶೀರ್ವಾದಿಸುತ್ತಾರೆ.
ಅಭಿಷೇಕ್ ಅಂಬರೀಷ್ ರಾಜಕಾರಣಕ್ಕೆ ಬರುವುದಿಲ್ಲ . ಕುಟುಂಬ ರಾಜಕಾರಣ ಮಾಡೋದಿಲ್ಲ, ಈ ವರ್ಷ ಅಭಿಷೇಕ್ ಮದುವೆ ಆಗುತ್ತಾನೆ. ಸಿನಿಮಾ ಮಾಡುತ್ತಾನೆ ಎಂದು ತಮ್ಮ ಮಗ ಅಭಿಷೇಕ್ ಅಂಬರೀಷ್ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಎಸ್ಎಸ್ಎಲ್ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್ಎಸ್ಎಲ್ಸಿ…
ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…