ಉಡುಪಿ: ಕರ್ನಾಟಕ ರಾಜ್ಯದಲ್ಲಿ ಇಂದಿನಿಂದ ಗೋಮಸೂದೆ ಜಾರಿ ಬಂದಿದ್ದು ಆ ಪ್ರಯುಕ್ತ ಉಡುಪಿ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉಡುಪಿಯ ಕರಂಬಳ್ಳಿ ಶ್ರೀ ವೆಂಕಟರಮಣ ದೇಗುಲದಲ್ಲಿ ದೇವರ ದರ್ಶನ ಪಡೆದು ತದನಂತರ ಹಸು-ಕರುವಿಗೆ ಪೂಜೆ ಮಾಡುವ ಮೂಲಕ ಗೋ ಮಸೂದೆ ಜಾರಿಗೆ ತಂದರು.
ತದನಂತರ ಮಾತನಾಡಿ” ರಾಜ್ಯದ ಜನರ ಅಪೇಕ್ಷೆಯಂತೆ ಗೋ ಮಸೂದೆ ಜಾರಿಗೆ ತರಲಾಗಿದೆ ಜನರೆಲ್ಲರೂ ಸಹಕರಿಸಬೇಕು ಮತ್ತು ಮಹಾತ್ಮ ಗಾಂಧಿಯವರ ರಾಮರಾಜ್ಯದ ಕನಸು ನನಸಾಗುತ್ತಿದೆ ಎಂದರು.
ಈ ಸಂಧರ್ಭದಲ್ಲಿ ಸಚಿವ ಕೋಟಾ ಶ್ರಿನಿವಾಸ್ ಪೂಜಾರಿ,ವಿಶ್ವೇಶರ ಕಾಗೇರಿ,ಉಡುಪಿ ಶಾಸಕ ರಘಪತಿ ಭಟ್,ಯಶ್ಪಾಲ್ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.
https://www.facebook.com/193132874519477/posts/777600236072735/
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…