ಉಡುಪಿ: ಕರ್ನಾಟಕ ರಾಜ್ಯದಲ್ಲಿ ಇಂದಿನಿಂದ ಗೋಮಸೂದೆ ಜಾರಿ ಬಂದಿದ್ದು ಆ ಪ್ರಯುಕ್ತ ಉಡುಪಿ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉಡುಪಿಯ ಕರಂಬಳ್ಳಿ ಶ್ರೀ ವೆಂಕಟರಮಣ ದೇಗುಲದಲ್ಲಿ ದೇವರ ದರ್ಶನ ಪಡೆದು ತದನಂತರ ಹಸು-ಕರುವಿಗೆ ಪೂಜೆ ಮಾಡುವ ಮೂಲಕ ಗೋ ಮಸೂದೆ ಜಾರಿಗೆ ತಂದರು.
ತದನಂತರ ಮಾತನಾಡಿ” ರಾಜ್ಯದ ಜನರ ಅಪೇಕ್ಷೆಯಂತೆ ಗೋ ಮಸೂದೆ ಜಾರಿಗೆ ತರಲಾಗಿದೆ ಜನರೆಲ್ಲರೂ ಸಹಕರಿಸಬೇಕು ಮತ್ತು ಮಹಾತ್ಮ ಗಾಂಧಿಯವರ ರಾಮರಾಜ್ಯದ ಕನಸು ನನಸಾಗುತ್ತಿದೆ ಎಂದರು.
ಈ ಸಂಧರ್ಭದಲ್ಲಿ ಸಚಿವ ಕೋಟಾ ಶ್ರಿನಿವಾಸ್ ಪೂಜಾರಿ,ವಿಶ್ವೇಶರ ಕಾಗೇರಿ,ಉಡುಪಿ ಶಾಸಕ ರಘಪತಿ ಭಟ್,ಯಶ್ಪಾಲ್ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.
https://www.facebook.com/193132874519477/posts/777600236072735/
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…