ನವದೆಹಲಿ: ಬಿಎಸ್ಎಫ್ನಲ್ಲಿ ಖಾಲಿ ಇರುವ ಮಾಜಿ ಅಗ್ನಿವೀರರಿಗೆ ಕೇಂದ್ರ ಸರಕಾರವು ಶೇಕಡಾ 10 ರಷ್ಟು ಮೀಸಲಾತಿಯನ್ನು ಘೋಷಿಸಿದೆ.
ಮೊದಲ ಬ್ಯಾಚ್ ಅಥವಾ ನಂತರದ ಬ್ಯಾಚ್ಗಳ ಭಾಗವಾಗಿದ್ದಾರೆಯೇ ಎಂಬುದರ ಆಧಾರದ ಮೇಲೆ ಸರ್ಕಾರವು ಗರಿಷ್ಠ ವಯೋಮಿತಿ ನಿಯಮಗಳನ್ನು ಸಡಿಲಗೊಳಿಸಿದೆ ಎಂದು ಗೃಹ ವ್ಯವಹಾರಗಳ ಸಚಿವಾಲಯದ ಅಧಿಕೃತ ಅಧಿಸೂಚನೆಯಲ್ಲಿ ಹೇಳಲಾಗಿದೆ.
ಇನ್ನು ಮಾಜಿ ಅಗ್ನಿವೀರ್ಗಳನ್ನು ಬಿಎಸ್ಎಫ್ನಲ್ಲಿ ಸೇರಿಕೊಳ್ಳುವ ಸಮಯದಲ್ಲಿ ‘ದೈಹಿಕ ದಕ್ಷತೆ ಪರೀಕ್ಷೆ’ಯಿಂದ ವಿನಾಯಿತಿ ನೀಡಲಾಗುತ್ತದೆ.
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…
ನಾಳೆ SSLC ಫಲಿತಾಂಶ ಪ್ರಕಟ ಬೆಂಗಳೂರು: ನಾಳೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…
ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ…