ನವದೆಹಲಿ: ಬಿಎಸ್ಎಫ್ನಲ್ಲಿ ಖಾಲಿ ಇರುವ ಮಾಜಿ ಅಗ್ನಿವೀರರಿಗೆ ಕೇಂದ್ರ ಸರಕಾರವು ಶೇಕಡಾ 10 ರಷ್ಟು ಮೀಸಲಾತಿಯನ್ನು ಘೋಷಿಸಿದೆ.
ಮೊದಲ ಬ್ಯಾಚ್ ಅಥವಾ ನಂತರದ ಬ್ಯಾಚ್ಗಳ ಭಾಗವಾಗಿದ್ದಾರೆಯೇ ಎಂಬುದರ ಆಧಾರದ ಮೇಲೆ ಸರ್ಕಾರವು ಗರಿಷ್ಠ ವಯೋಮಿತಿ ನಿಯಮಗಳನ್ನು ಸಡಿಲಗೊಳಿಸಿದೆ ಎಂದು ಗೃಹ ವ್ಯವಹಾರಗಳ ಸಚಿವಾಲಯದ ಅಧಿಕೃತ ಅಧಿಸೂಚನೆಯಲ್ಲಿ ಹೇಳಲಾಗಿದೆ.
ಇನ್ನು ಮಾಜಿ ಅಗ್ನಿವೀರ್ಗಳನ್ನು ಬಿಎಸ್ಎಫ್ನಲ್ಲಿ ಸೇರಿಕೊಳ್ಳುವ ಸಮಯದಲ್ಲಿ ‘ದೈಹಿಕ ದಕ್ಷತೆ ಪರೀಕ್ಷೆ’ಯಿಂದ ವಿನಾಯಿತಿ ನೀಡಲಾಗುತ್ತದೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…