ಕಲಬುರಗಿ: ನಮ್ಮ ಬಳಿ 104 ಶಾಸಕರಿದ್ದಾರೆ ಅಂತಾ ಹೇಳೋ ಗೋಮುಖ ವ್ಯಾಘ್ರ ಇದ್ದಾರಲ್ಲ ಅವರೇ ಸಮ್ಮಿಶ್ರ ಸರ್ಕಾರದ ವಿಲನ್ ಅಂತಾ ಕಲಬುರಗಿಯಲ್ಲಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಮ್ಮಿಶ್ರ ಸರ್ಕಾರದ ನಿಜವಾದ ವಿಲನ್ ಯಾರು ಎಂಬ ಮಾಧ್ಯಮದವರ ಪ್ರಶ್ನೆಗೆ ಸಿಎಂ ಈ ಹೇಳಿಕೆ ನೀಡುವ ಮೂಲಕ ಬಿಎಸ್ ಯಡಿಯೂರಪ್ಪ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದರು.
ಈ ಸರ್ಕಾರ ಸಂಪೂರ್ಣವಾದ ಸುಭದ್ರವಾದ ಸರ್ಕಾರವಾಗಿದ್ದು, ಇದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯರವರ ರಕ್ಷಣೆಯೇ ದೊಡ್ಡ ಮಟ್ಟದಲ್ಲಿ ಇದೆ. ಬಹಳ ಜನಕ್ಕೆ ಈ ವಿಷಯ ತಿಳಿಸಿಲ್ಲ. ಸಿದ್ದರಾಮಯ್ಯ ಅವರಿಂದಲೇ ಸಂಪೂರ್ಣವಾದ 5 ವರ್ಷದ ಈ ಅವಧಿ ಪೂರೈಸಲಿದೆ. ಸುಮ್ಮನೆ ಅವರನ್ನು ಕೆಲವೊಂದು ವರ್ಗದಲ್ಲಿ ಅನಾವಶ್ಯಕವಾಗಿ ಅವರ ಹೆಸರನ್ನು ಎಳೆಯುತ್ತಾರೆ. ಸಿದ್ದರಾಮಯ್ಯ ಅವರು ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ. ಹೀಗಾಗಿ ಇವತ್ತು ಸರ್ಕಾರದಲ್ಲಿ ಯಾವುದೇ ರೀತಿಯ ಗೊಂದಲವಿಲ್ಲ. ಸಿದ್ದರಾಮಯ್ಯರಿಂದಲೇ ಸಮ್ಮಿಶ್ರ ಸರ್ಕಾರಕ್ಕೆ ಕಂಟಕ ಎಂಬುದೆಲ್ಲಾ ಸುಳ್ಳು ಅಂತ ಹೇಳುವ ಮೂಲಕ ಮಾಜಿ ಸಿಎಂ ಪರ ಎಚ್ಡಿಕೆ ಬ್ಯಾಟಿಂಗ್ ಮಾಡಿದರು.
ಜಾಹಿರಾತು: ಪಂಡೀತ್ ಸುದರ್ಶನ್ ಭಟ್
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…