Featured

Budget 2022 : ದೇಶದಲ್ಲಿ ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡಲು 1 ಲಕ್ಷ ಕೋಟಿ ರೂ. ಮಂಜೂರು : ರಾಷ್ಟ್ರಪತಿ – Vishwanews24

Budget 2022 : ದೇಶದಲ್ಲಿ ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡಲು 1 ಲಕ್ಷ ಕೋಟಿ ರೂ. ಮಂಜೂರು : ರಾಷ್ಟ್ರಪತಿ – Vishwanews24

ದೆಹಲಿ: ಇಂದು 2022ರ ಸಂಸತ್ತಿನ ಬಜೆಟ್ ಅಧಿವೇಶನದ ಮೊದಲ ದಿನವಾಗಿದ್ದು, ರಾಷ್ಟ್ರಪತಿಗಳು ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡುತ್ತಾ, ಭಾರತದಲ್ಲಿ ಕೃಷಿ ಕ್ಷೇತ್ರವನ್ನು ಉತ್ತೇಜಿಸಲು 1,000 ಯೋಜನೆಗಳಿಗೆ ಅಂದಾಜು 1 ಲಕ್ಷ ಕೋಟಿ ರೂಪಾಯಿಗಳನ್ನು ಮಂಜೂರು ಮಾಡಲಾಗಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಿಳಿಸಿದರು.

ಕೃಷಿ ಮೂಲಸೌಕರ್ಯಗಳನ್ನು ಸುಧಾರಿಸಲು, ಭಾರತದಲ್ಲಿ ಕೃಷಿ ವಲಯವನ್ನು ಉತ್ತೇಜಿಸಲು 1,000 ಯೋಜನೆಗಳಿಗೆ ಅಂದಾಜು 1 ಲಕ್ಷ ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.

ಸರ್ಕಾರವು ‘ಅಂತ್ಯೋದಯ’ದ ಮೂಲ ಮಂತ್ರವನ್ನು ನಂಬುತ್ತದೆ. ಇದರಲ್ಲಿ ಸಾಮಾಜಿಕ ನ್ಯಾಯ, ಸಮಾನತೆ, ಗೌರವ ಮತ್ತು ಸಮಾನ ಅವಕಾಶಗಳಿವೆ. ಪಿಎಂ ಆವಾಸ್ ಯೋಜನೆ, ಪಿಎಂ ಸ್ವಾನಿಧಿ, ಹರ್ ಘರ್ ಜಲ್ ಮತ್ತು ಪಿಎಂ ಸ್ವಾಮಿತ್ವದಂತಹ ಯೋಜನೆಗಳು ದೇಶದಾದ್ಯಂತ ನಾಗರಿಕರಿಗೆ ಹೆಚ್ಚು ಪ್ರಯೋಜನವನ್ನು ನೀಡುತ್ತಿವೆ. ಗ್ರಾಮೀಣ ಆರ್ಥಿಕತೆ ಮತ್ತು ದೇಶದ ರೈತರನ್ನು ಸಬಲೀಕರಣಗೊಳಿಸಲು ಸರ್ಕಾರ ಅವಿರತವಾಗಿ ಶ್ರಮಿಸುತ್ತಿದೆ ಎಂದರು.

ಇದನ್ನೂ ಓದಿ :

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

7 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

7 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

7 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

7 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

10 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

10 hours ago