ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಬಾರಿಯ ಬಜೆಟ್ನಲ್ಲಿ ಚಿನ್ನಾಭರಣ ಪ್ರಿಯರಿಗೆ ಶಾಕಿಂಗ್ ಸುದ್ದಿ ನೀಡಿದ್ದಾರೆ. ಚಿನ್ನ, ಬೆಳ್ಳಿ, ವಜ್ರ, ಪ್ಲಾಟಿನಂಗಳ ಬೆಲೆ ಇನ್ಮುಂದೆ ದುಬಾರಿಯಾಗಲಿದೆ.
2023-24ನೇ ಸಾಲಿನ ಬಜೆಟ್ನಲ್ಲಿ ಈ ಅಂಶವನ್ನು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಸ್ತಾಪಿಸಿದ್ದು, ಚಿನ್ನಾಭರಣಗಳು ಬೆಲೆ ದುಬಾರಿಯಾಗಲಿದೆ ಎಂದು ತಿಳಿಸಿದ್ದಾರೆ. ಬಂಗಾರ, ಬೆಳ್ಳಿ, ವಜ್ರ, ಪ್ಲಾಟಿನಂ ಬೆಲೆ ದುಬಾರಿಯಾಗಲಿದೆ ಎಂದು ಹೇಳಿದ್ದಾರೆ.
ಇನ್ನು ವಿದೇಶೀ ವಾಹನಗಳ ಆಮದು ಶುಲ್ಕವೂ ದುಬಾರಿಯಾಗಲಿದೆ. ಅಲ್ಲದೆ ರೆಡಿಮೇಟ್ ಬಟ್ಟೆ ಬೆಲೆ ಏರಿಕೆಯಾಗಲಿದೆ ಎಂದೂ ಬಜೆಟ್ನಲ್ಲಿ ಪ್ರಸ್ತಾಪಿಸಲಾಗಿದೆ.
ಅಡುಗೆ ಮನೆಯ ಎಲೆಕ್ಟ್ರಿಕ್ ಚಿಮಣಿಗಳ ಬೆಲೆ ಇಳಿಕೆಯಾಗಲಿದೆ. ಮೊಬೈಲ್ ಫೋನ್, ಕ್ಯಾಮರಾ ಲೆನ್ಸ್ ಆಮದು ಸುಂಕ ರದ್ದುಗೊಳ್ಳಲಿದ್ದು, ಮೊಬೈಲ್, ಕ್ಯಾಮರಾ ಲೆನ್ಸ್, ಟಿವಿ ಬೆಲೆ ಇಳಿಕೆಯಾಗಲಿದೆ. ಲಿಥೀಯಂ ಬ್ಯಾಟರಿ ಮೇಲಿನ ಸುಂಕ ಕಡಿತಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…