ನವದೆಹಲಿ: ಐದನೇ ಬಾರಿಗೆ ಕೇಂದ್ರ ವಿತ್ತಸಚಿವೆ ನಿರ್ಮಲ ಸೀತಾರಾಮನ್ ಅವರು ಇಂದು ಸಂಸತ್ತು ಭವನದಲ್ಲಿ 2023-2024 ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಮಂಡನೆ ಮಾಡುತ್ತಿದ್ದಾರೆ.
ಈ ವೇಳೆ ಬಜೆಟ್ ಮಂಡನೆ ಮಾಡುತ್ತಿರುವ ಸಚಿವೆ ನಿರ್ಮಲ ಸೀತರಾಮನ್ ಅವರು, ಮುಂದಿನ 3 ವರ್ಷಗಳಲ್ಲಿ ಒಂದು ಕೋಟಿ ರೈತರಿಗೆ ನೈಸರ್ಗಿಕ ಕೃಷಿ ಅಳವಡಿಸಿಕೊಳ್ಳಲು ನೆರವು ಸಿಗಲಿದೆ. 10,000 ಜೈವಿಕ ಇನ್ಪುಟ್ ಸಂಪನ್ಮೂಲ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.
ಇದೇ ವೇಳೆ, ವಿವಿಧ ಸರ್ಕಾರಿ ಏಜೆನ್ಸಿಗಳು, ನಿಯಂತ್ರಕರು ಮತ್ತು ನಿಯಂತ್ರಿತ ಘಟಕಗಳಿಂದ ನಿರ್ವಹಿಸಲ್ಪಡುವ ವ್ಯಕ್ತಿಗಳ ಗುರುತು ಮತ್ತು ವಿಳಾಸವನ್ನು ಸಮನ್ವಯಗೊಳಿಸಲು ಮತ್ತು ನವೀಕರಿಸಲು ಒಂದು ನಿಲುಗಡೆ ಪರಿಹಾರವನ್ನು ಡಿಜಿಲಾಕರ್ ಸೇವೆ ಮತ್ತು ಆಧಾರ್ ಅನ್ನು ಅಡಿಪಾಯದ ಗುರುತಾಗಿ ಬಳಸಿಕೊಂಡು ಸ್ಥಾಪಿಸಲಾಗುವುದು ಎಂದು ಹೇಳಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…