ನವದೆಹಲಿ: ಐದನೇ ಬಾರಿ ಕೇಂದ್ರ ವಿತ್ತಸಚಿವೆ ನಿರ್ಮಲ ಸೀತಾರಾಮನ್ ಅವರು ಇಂದು ಸಂಸತ್ತು ಭವನದಲ್ಲಿ 2023-2024 ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಮಂಡನೆ ಮಾಡುತ್ತಿದ್ದಾರೆ. ಪ್ರಸಕ್ತ ವರ್ಷದ ನಮ್ಮ ಬೆಳವಣಿಗೆಯನ್ನು 7.0% ಎಂದು ಅಂದಾಜಿಸಲಾಗಿದೆ, ಇದು ಸಾಂಕ್ರಾಮಿಕ ರೋಗ ಮತ್ತು ಯುದ್ಧದಿಂದ ಉಂಟಾದ ಬೃಹತ್ ಜಾಗತಿಕ ಮಂದಗತಿಯ ಹೊರತಾಗಿಯೂ ಎಲ್ಲಾ ಪ್ರಮುಖ ಆರ್ಥಿಕತೆಗಳಲ್ಲಿ ಅತ್ಯಧಿಕವಾಗಿದೆ ಅಂತ ತಿಳಿಸಿದರು.
2014 ರಿಂದ ಭಾರತದಾದ್ಯಂತ 157 ಹೊಸ ನರ್ಸಿಂಗ್ ಕಾಲೇಜು ಆರಂಭವಾಗಿದೆ ಅಂತ ತಿಳಿಸಿದರು. ಇದೇ ವೇಳೆ ಅವರುಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆಗೆ ಒತ್ತು ನೀಡಿ ಕೃಷಿ ಸಾಲದ ಗುರಿಯನ್ನು 20 ಲಕ್ಷ ಕೋಟಿ ರೂ.ಗೆ ಹೆಚ್ಚಿಸಲಾಗುವುದು ಅಂತ ತಿಳಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ ಸ್ಟಾರ್ಟ್ ಅಪ್ ಗಳನ್ನು ಉತ್ತೇಜಿಸಲು ಕೃಷಿ ವೇಗವರ್ಧಕ ನಿಧಿಯನ್ನು ಸ್ಥಾಪಿಸಲಾಗುವುದು ಅಂಥ ಅವರು ತಿಳಿಸಿದಿರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…