Featured

Budget 2023 : ಭದ್ರಾ ಮೇಲ್ದೆಂಡೆ ಯೋಜನೆಗೆ 5,630 ಕೋಟಿ ರೂ.ಅನುದಾನ  – VIshwanews24

Budget 2023 : ಭದ್ರಾ ಮೇಲ್ದೆಂಡೆ ಯೋಜನೆಗೆ 5,630 ಕೋಟಿ ರೂ.ಅನುದಾನ

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು 2023-24 ನೇ ಸಾಲಿನ ಬಜೆಟ್ (Budget 2023) ಮಂಡಿಸುತ್ತಿದ್ದಾರೆ.

ನಮ್ಮ ಆರ್ಥಿಕ ಕಾರ್ಯಸೂಚಿಯು ನಾಗರಿಕರಿಗೆ ಅವಕಾಶಗಳನ್ನು ಸುಗಮಗೊಳಿಸುವುದು, ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಯನ್ನು ವೇಗಗೊಳಿಸುವುದು ಮತ್ತು ಸ್ಥೂಲ ಆರ್ಥಿಕ ಸ್ಥಿರತೆಯನ್ನು ಬಲಪಡಿಸುವುದರ ಮೇಲೆ ಕೇಂದ್ರೀಕರಿಸುತ್ತದೆ. ಕೃಷಿಗೆ ಸಂಬಂಧಿಸಿದ ಸ್ಟಾರ್ಟ್ ಅಪ್ ಗಳಿಗೆ ಆದ್ಯತೆ ನೀಡಲಾಗುವುದು. ಯುವ ಉದ್ಯಮಿಗಳು ಕೃಷಿ-ಸ್ಟಾರ್ಟ್ ಅಪ್ ಗಳನ್ನು ಪ್ರೋತ್ಸಾಹಿಸಲು ಕೃಷಿ ವೇಗವರ್ಧಕ ನಿಧಿಯನ್ನು ಸ್ಥಾಪಿಸಬೇಕು. ಭದ್ರಾ ಮೇಲ್ದೆಂಡೆ ಯೋಜನೆಗೆ 5,630 ಕೋಟಿ ರೂ. ಘೋಷಣೆ ಮಾಡಲಾಗಿದೆ.

ಇದೇ ವೇಳೆ ಅವರು ಮಾತನಾಡುತ್ತ ಭದ್ರ ಮೇಲ್ಡಂಡೆ ಯೋಜನೆಗೆ 5630 ರೂಕೋಟಿ ಹಣವನ್ನು ಮೀಸಲು ಇಡುವುದಾಗಿ ಘೋಷಣೆ ಮಾಡಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

10 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

10 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago