ನವದೆಹಲಿ : ನಿರ್ಮಲಾ ಸೀತಾರಾಮನ್ ಅವರು ಇಂದು ಬಜೆಟ್ ಭಾಷಣದಲ್ಲಿ, ವಿತ್ತೀಯ ಕೊರತೆ ಜಿಡಿಪಿಯ ಶೇ.4.9ಕ್ಕೆ ಏರಿಕೆ ಘೋಷಣೆ ಮಾಡಿದ್ದಾರೆ.
ಹಣಕಾಸು ವರ್ಷ 25 ರಲ್ಲಿ ವಿತ್ತೀಯ ಕೊರತೆಯ ಅಂದಾಜು ಒಟ್ಟು ದೇಶೀಯ ಉತ್ಪನ್ನದ (ಜಿಡಿಪಿ) 4.9% ರಷ್ಟಿದೆ, ಇದು 2024 ರ ಹಣಕಾಸು ವರ್ಷದಲ್ಲಿ 4.5% ಕ್ಕೆ ಹೋಲಿಸಿದರೆ.
ತೆರಿಗೆ ಪದ್ಧತಿ ಮತ್ತಷ್ಟು ಸರಳೀಕರಣಕ್ಕೆ ನಿರ್ಧಾರ ಮಾಡಲಾಗುವುದು. ಆನ್ ಲೈನ್ ಮೂಲಕ ವ್ಯವಹಾರ ಮಾಡಿದ್ರೆ ಟಿಡಿಎಸ್ ಕಡಿತ ಮಾಡಲಾಗುವುದು ಎಂದು ಹೇಳಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…