ನವದೆಹಲಿ: ಲೋಕಸಭೆಯಲ್ಲಿ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ 2024-25 ಅನ್ನು ಮಂಡಿಸುತ್ತಿದ್ದಾರೆ. ಈ ಬಜೆಟ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಅದೇ ಆಯುಷ್ಮಾನ್ ಆರೋಗ್ಯ ಯೋಜನೆಯನ್ನು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರಿಗೂ ಅನುಷ್ಠಾನಗೊಳಿಸೋದಾಗಿ ತಿಳಿಸಿದ್ದಾರೆ.
ಇಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸಿ ಮಾತನಾಡುತ್ತಿರುವಂತ ಅವರು, ದೇಶದ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಹಾಗೂ ಅಂಗನವಾಡಿ ಸಹಾಯಕಿಯರಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಈ ಮೂಲಕ ಆಶಾ, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಆರೋಗ್ಯ ಕಾಳಜಿಯನ್ನು ಸರ್ಕಾರ ವಹಿಸಲಿದೆ ಎಂಬುದಾಗಿ ಹೇಳಿದರು.
ಸರ್ಕಾರದ ಗಮನವು ಜಿಡಿಪಿ ಮೇಲೆ ಇದೆ ಎಂದು ಹಣಕಾಸು ಸಚಿವೆ ಸೀತಾರಾಮನ್ ಹೇಳಿದರು. ಸರ್ಕಾರವು ಆಡಳಿತ, ಅಭಿವೃದ್ಧಿ ಮತ್ತು ಕಾರ್ಯಕ್ಷಮತೆಯ ಮೇಲೆ ಸಮಾನವಾಗಿ ಗಮನಹರಿಸುತ್ತಿದೆ ಎಂಬುದಾಗಿ ನಿರ್ಮಲಾ ಸೀತಾರಾಮನ್ ತಿಳಿಸಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…