Featured

BUDGET 2024: ಮುಂದಿನ ವರ್ಷ ದೇಶದಲ್ಲಿ 3 ಕೋಟಿ ಮನೆ ನಿರ್ಮಾಣ : ಬಜೆಟ್‌ನಲ್ಲಿ ನಿರ್ಮಲ ಸೀತರಾಮನ್‌ ಘೋಷಣೆ – vishwanews24

BUDGET 2024: ಮುಂದಿನ ವರ್ಷ ದೇಶದಲ್ಲಿ 3 ಕೋಟಿ ಮನೆ ನಿರ್ಮಾಣ : ಬಜೆಟ್‌ನಲ್ಲಿ ನಿರ್ಮಲ ಸೀತರಾಮನ್‌ ಘೋಷಣೆ

ನವದೆಹಲಿ: ಸದ್ಯ ವಿತ್ತ ಸಚಿವೆ ನಿರ್ಮಲ ಸೀತರಾಮನ್‌ ಅವರು ಮಧ್ಯಂತರ ಬಜೆಟ್ ಅನ್ನು ಮಂಡನೆ ಮಾಡುತ್ತಿದ್ದಾರೆ. ಮುಂಬರುವ ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ಈ ಬಾರಿಯ ಬಜೆಟ್‌ ಎಲ್ಲರ ಗಮನ ನೆಟ್ಟಿದೆ. ಈ ನಡುವೆ ಇಂದು ನಿರ್ಮಲ ಸೀತಾರಾಮನ್‌ ಅವರು ಮಂಡನೆ ಮಾಡುತ್ತಿರುವ ಬಜೆಟ್‌ನಲ್ಲಿ “ನಾವು ಗರೀಬ್, ಮಹಿಲಾಯೆನ್, ಯುವ ಮತ್ತು ಅನ್ನದಾತನ ಬಗ್ಗೆ ಗಮನ ಹರಿಸಬೇಕಾಗಿದೆ; ಅವರ ಅಗತ್ಯತೆಗಳು ಮತ್ತು ಆಕಾಂಕ್ಷೆಗಳು ನಮ್ಮ ಅತ್ಯುನ್ನತ ಆದ್ಯತೆಗಳಾಗಿವೆ” ಎಂದು ಹೇಳಿದರು.

ಇದೇ ವೇಳೆ ಅವರು ಮಾತನಾಡುತ್ತ ಮುಂದಿನ ವರ್ಷದಲ್ಲಿ 3 ಕೋಟಿ ಮನೆ ನಿರ್ಮಾಣ ಮಾಡಲಾಗುವುದು ಅಂತ ತಿಳಿಸಿದರು.

ಸಾಂಕ್ರಾಮಿಕ ರೋಗವು ಜಗತ್ತಿಗೆ ಆಹಾರ, ರಸಗೊಬ್ಬರ, ಆಹಾರ ಮತ್ತು ಹಣಕಾಸಿನ ಬಿಕ್ಕಟ್ಟಿಗೆ ಕಾರಣವಾಗಿದೆ, ಆದರೆ ಭಾರತವು ಯಶಸ್ವಿಯಾಗಿ ತನ್ನ ಹಾದಿಯಲ್ಲಿ ಸಾಗಿದೆ. ವಿಶ್ವದ ಕಷ್ಟದ ಸಮಯದಲ್ಲಿ ಭಾರತವು ಜಿ 20 ಅಧ್ಯಕ್ಷತೆಯನ್ನು ವಹಿಸಿಕೊಂಡಿದೆ ಎಂದು ಅವರು ಹೇಳಿದರು.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

2 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

3 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

23 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago