ನವದೆಹಲಿ: ಸದ್ಯ ವಿತ್ತ ಸಚಿವೆ ನಿರ್ಮಲ ಸೀತರಾಮನ್ ಅವರು ಮಧ್ಯಂತರ ಬಜೆಟ್ ಅನ್ನು ಮಂಡನೆ ಮಾಡುತ್ತಿದ್ದಾರೆ. ಮುಂಬರುವ ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ಈ ಬಾರಿಯ ಬಜೆಟ್ ಎಲ್ಲರ ಗಮನ ನೆಟ್ಟಿದೆ. ಈ ನಡುವೆ ಇಂದು ನಿರ್ಮಲ ಸೀತಾರಾಮನ್ ಅವರು ಮಂಡನೆ ಮಾಡುತ್ತಿರುವ ಬಜೆಟ್ನಲ್ಲಿ “ನಾವು ಗರೀಬ್, ಮಹಿಲಾಯೆನ್, ಯುವ ಮತ್ತು ಅನ್ನದಾತನ ಬಗ್ಗೆ ಗಮನ ಹರಿಸಬೇಕಾಗಿದೆ; ಅವರ ಅಗತ್ಯತೆಗಳು ಮತ್ತು ಆಕಾಂಕ್ಷೆಗಳು ನಮ್ಮ ಅತ್ಯುನ್ನತ ಆದ್ಯತೆಗಳಾಗಿವೆ” ಎಂದು ಹೇಳಿದರು.
ಇದೇ ವೇಳೆ ಅವರು ಮಾತನಾಡುತ್ತ ಮುಂದಿನ ವರ್ಷದಲ್ಲಿ 3 ಕೋಟಿ ಮನೆ ನಿರ್ಮಾಣ ಮಾಡಲಾಗುವುದು ಅಂತ ತಿಳಿಸಿದರು.
ಸಾಂಕ್ರಾಮಿಕ ರೋಗವು ಜಗತ್ತಿಗೆ ಆಹಾರ, ರಸಗೊಬ್ಬರ, ಆಹಾರ ಮತ್ತು ಹಣಕಾಸಿನ ಬಿಕ್ಕಟ್ಟಿಗೆ ಕಾರಣವಾಗಿದೆ, ಆದರೆ ಭಾರತವು ಯಶಸ್ವಿಯಾಗಿ ತನ್ನ ಹಾದಿಯಲ್ಲಿ ಸಾಗಿದೆ. ವಿಶ್ವದ ಕಷ್ಟದ ಸಮಯದಲ್ಲಿ ಭಾರತವು ಜಿ 20 ಅಧ್ಯಕ್ಷತೆಯನ್ನು ವಹಿಸಿಕೊಂಡಿದೆ ಎಂದು ಅವರು ಹೇಳಿದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…