ಬೆಂಗಳೂರು: ವಿಧಾನಸೌಧ ಸಿಎಂ ಸಿದ್ಧರಾಮಯ್ಯ ಆಗಮಿಸಿದ್ದಾರೆ. ಮೊಣಗಾಲು ನೋವಿನಿಂದ ಬಳಲುತ್ತಿರುವಂತ ಸಿಎಂ ಸಿದ್ಧರಾಮಯ್ಯ ಅವರು, ಇಂದು ಮೊದಲ ಹತ್ತು ನಿಮಿಷಗಳ ಕಾಲ ರಾಜ್ಯ ಬಜೆಟ್ ಅನ್ನು ನಿಂತೇ ಮಂಡಿಸಲಿದ್ದಾರೆ. ಆ ಬಳಿಕ ಇಡೀ ಬಜೆಟ್ ಅನ್ನು ಕುಳಿತೇ ಮಂಡನೆ ಮಾಡಲಿದ್ದಾರೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 16ನೇ ಬಜೆಟ್ ಅನ್ನು ಇಂದು ಮಂಡಿಸುತ್ತಿದ್ದಾರೆ. ಈಗಾಗಲೇ ಆರ್ಥಿಕ ಇಲಾಖೆಯ ಅಧಿಕಾರಿಗಳಿಂದ ಬಜೆಟ್ ಹಸ್ತಪ್ರತಿಯನ್ನು ಪಡೆದಿರುವಂತ ಅವರು, ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆಗೆ ಅನುಮೋದನೆಯನ್ನು ಪಡೆದಿದ್ದಾರೆ.
ಇದೀಗ ವಿಧಾನಸೌಧಕ್ಕೆ ಆಗಮಿಸಿರುವಂತ ಸಿಎಂ ಸಿದ್ಧರಾಮಯ್ಯ ಅವರು ತಮ್ಮ 16ನೇ ಚೊಚ್ಚಲ ಬಜೆಟ್ ಮಂಡನೆಯನ್ನು ಆರಂಭಿಸಿದ್ದಾರೆ. ಮೊಣಕಾಲಿನ ನೋವಿನ ಕಾರಣದಿಂದಾಗಿ ಮೊದಲ ಹತ್ತು ನಿಮಿಷ ನಿಂತು ಬಜೆಟ್ ಮಂಡನೆ ಮಾಡಲಿರುವಂತ ಅವರು, ಆ ಬಳಿಕ ಮುಂದುವರೆದ ಬಜೆಟ್ ಅನ್ನು ಕುಳಿತೇ ಮಾಡಲಿದ್ದಾರೆ.
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…