Featured

BUDGET BREAKING: ಸಿಎಂ ಸಿದ್ಧರಾಮಯ್ಯ 16ನೇ ಬಜೆಟ್ ಮಂಡನೆ ಆರಂಭ – vishwanews24

BUDGET BREAKING: ಸಿಎಂ ಸಿದ್ಧರಾಮಯ್ಯ 16ನೇ ಬಜೆಟ್ ಮಂಡನೆ ಆರಂಭ

ಬೆಂಗಳೂರು: ವಿಧಾನಸೌಧ ಸಿಎಂ ಸಿದ್ಧರಾಮಯ್ಯ ಆಗಮಿಸಿದ್ದಾರೆ. ಮೊಣಗಾಲು ನೋವಿನಿಂದ ಬಳಲುತ್ತಿರುವಂತ ಸಿಎಂ ಸಿದ್ಧರಾಮಯ್ಯ ಅವರು, ಇಂದು ಮೊದಲ ಹತ್ತು ನಿಮಿಷಗಳ ಕಾಲ ರಾಜ್ಯ ಬಜೆಟ್ ಅನ್ನು ನಿಂತೇ ಮಂಡಿಸಲಿದ್ದಾರೆ. ಆ ಬಳಿಕ ಇಡೀ ಬಜೆಟ್ ಅನ್ನು ಕುಳಿತೇ ಮಂಡನೆ ಮಾಡಲಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 16ನೇ ಬಜೆಟ್ ಅನ್ನು ಇಂದು ಮಂಡಿಸುತ್ತಿದ್ದಾರೆ. ಈಗಾಗಲೇ ಆರ್ಥಿಕ ಇಲಾಖೆಯ ಅಧಿಕಾರಿಗಳಿಂದ ಬಜೆಟ್ ಹಸ್ತಪ್ರತಿಯನ್ನು ಪಡೆದಿರುವಂತ ಅವರು, ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆಗೆ ಅನುಮೋದನೆಯನ್ನು ಪಡೆದಿದ್ದಾರೆ.

ಇದೀಗ ವಿಧಾನಸೌಧಕ್ಕೆ ಆಗಮಿಸಿರುವಂತ ಸಿಎಂ ಸಿದ್ಧರಾಮಯ್ಯ ಅವರು ತಮ್ಮ 16ನೇ ಚೊಚ್ಚಲ ಬಜೆಟ್ ಮಂಡನೆಯನ್ನು ಆರಂಭಿಸಿದ್ದಾರೆ. ಮೊಣಕಾಲಿನ ನೋವಿನ ಕಾರಣದಿಂದಾಗಿ ಮೊದಲ ಹತ್ತು ನಿಮಿಷ ನಿಂತು ಬಜೆಟ್ ಮಂಡನೆ ಮಾಡಲಿರುವಂತ ಅವರು, ಆ ಬಳಿಕ ಮುಂದುವರೆದ ಬಜೆಟ್ ಅನ್ನು ಕುಳಿತೇ ಮಾಡಲಿದ್ದಾರೆ.

Vishwa News 24

Recent Posts

ಉಡುಪಿ: ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ – vishwanews24

ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್…

53 minutes ago

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ – vishwanews24

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು…

1 hour ago

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು – vishwanews24

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…

3 hours ago

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ : ಕಾಂಗ್ರೆಸ್ ಟ್ವೀಟ್ – vishwanews24

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…

4 hours ago

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ – vishwanews24

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್‌ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಂದು ಬ್ರೇಕ್‌ಫಾಸ್ಟ್‌…

4 hours ago

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

4 hours ago