ಈ ವರ್ಷ ಉತ್ತಮ ಆರೋಗ್ಯ, ಸಂತೋಷ ಮತ್ತು ಸಮೃದ್ಧಿಯನ್ನು ನಿಮ್ಮೆಲರಿಗೂ ತರಲಿ, ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ತಿಳಿಸಿದ ಪ್ರಧಾನಿ, ರಾಷ್ಟ್ರಪತಿ -Vishwanews24 ನವದೆಹಲಿ,: ಎಲ್ಲಾ…
ನವದೆಹಲಿ, : ಭಾರತಕ್ಕೆ ಅಂತರರಾಷ್ಟ್ರೀಯ ವಿಮಾನಯಾನ ಕಾರ್ಯಾಚರಣೆಯು ಜನವರಿ 31 ರವರೆಗೆ ಸ್ಥಗಿತಗೊಳಿಸಿದೆ ಎಂದು ಕೇಂದ್ರ ಬುಧವಾರ ತಿಳಿಸಿದೆ. "ಈ ನಿರ್ಬಂಧವು ಅಂತರರಾಷ್ಟ್ರೀಯ ಆಲ್-ಕಾರ್ಗೋ ವಿಮಾನ ಮತ್ತು ಡಿಜಿಸಿಎ…
ಅಖಿಲ ಭಾರತ ಕಾಂಗ್ರೆಸ್ (ಎ.ಐ.ಸಿ.ಸಿ.)ಪಕ್ಷದ ಕಾರ್ಯದರ್ಶಿಯಾಗಿ ಐವನ್ ಡಿ ಸೋಜ ಅಧಿಕಾರ ಸ್ವೀಕಾರ ದೆಹಲಿ: ಅಖಿಲ ಭಾರತ ಕಾಂಗ್ರೆಸ್ (ಎ.ಐ.ಸಿ.ಸಿ) ಪಕ್ಷದ ಕಾರ್ಯದರ್ಶಿಯಾಗಿ ಐವನ್ ಡಿ’ ಸೋಜ ದೆಹಲಿಯ…
ರಜನಿಕಾಂತ್ ರಾಜಕೀಯ ಪಕ್ಷ ಸ್ಥಾಪನೆಯಿಂದ ಹಿಂದೆ ಸರಿದದ್ದು ನನಗೆ ನಿರಾಶೆಯಾಗಿದೆ: ಕಮಲ್ ಹಾಸನ್ -Vishwanews24 ಚೆನ್ನೈ: ರಜನಿಕಾಂತ್ ಅವರು ಅನಾರೋಗ್ಯ ಹಿನ್ನೆಲೆ ರಾಜಕೀಯ ಪಕ್ಷ ಸ್ಥಾಪನೆಯಿಂದ ಹಿಂದೆ…
ರೂಪಾಂತರಿ ಕೋವಿಡ್ : ಬ್ರಿಟನ್ ವಿಮಾನಗಳಿಗೆ ಜನವರಿ 7ರವರೆಗೆ ನಿರ್ಬಂಧ -Vishwanews24 ನವದೆಹಲಿ: ನೂತನ ರೂಪಾಂತರಿತ ಕೋವಿಡ್ ವೈರಸ್ ಕ್ಷಿಪ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬ್ರಿಟನ್ ನಿಂದ…
ಮುಂಬೈ : ತೀವ್ರ ಭೀತಿ ಹುಟ್ಟಿಸಿರುವ ಬ್ರಿಟನ್ ರೂಪಾಂತರಿ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಮತ್ತೆ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ರೂಪಾಂತರಿ ಕೊರೊನಾ ವೈರಸ್ ಭೀತಿ…
ಅನಾರೋಗ್ಯ ಹಿನ್ನಲೆ : ರಾಜಕೀಯದಿಂದ ಹಿಂದೆ ಸರಿದ ಸೂಪರ್ ಸ್ಟಾರ್ ರಜನಿಕಾಂತ್ -Vishwanews24 https://twitter.com/rajinikanth/status/1343803830429863937?ref_src=twsrc%5Etfw%7Ctwcamp%5Etweetembed%7Ctwterm%5E1343803830429863937%7Ctwgr%5E%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fkannada%2Fkannadanewsnow-epaper-kanowcom%2Fbreakinganaarogyadhahinnaleyalliraajakiyadindhahindesaridhasuparstaarrajanikaant-newsid-n240231624 ಚೆನ್ನೈ : ಅನಾರೋಗ್ಯದಿಂದಾಗಿ ರಾಜಕೀಯ ಪಕ್ಷ ಕಟ್ಟಲು ಆಗುತ್ತಿಲ್ಲ. ಡಿಸೆಂಬರ್ 31ರಂದು…
ಭ್ರಷ್ಟಾಚಾರ ಆರೋಪ ಹಿನ್ನೆಲೆ : ಕೇಂದ್ರ ಸಚಿವೆ ಸ್ಮೃತಿ ಇರಾನಿ ರಾಜೀನಾಮೆಗೆ ಕಾಂಗ್ರೆಸ್ ಪಕ್ಷ ಆಗ್ರಹ -Vishwanews24 ನವದೆಹಲಿ,: ಅಂತರರಾಷ್ಟ್ರೀಯ ಶೂಟರ್ ಖ್ಯಾತಿಯ ವರ್ತಿಕಾ ಸಿಂಗ್ ಕೇಂದ್ರ…
ಭಾರತದ ಮೊದಲ ಚಾಲಕರಹಿತ ಮೆಟ್ರೋ ರೈಲು ಕಾರ್ಯಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ -Vishwanews24 https://twitter.com/ANI/status/1343432844685688832?ref_src=twsrc%5Etfw%7Ctwcamp%5Etweetembed%7Ctwterm%5E1343432844685688832%7Ctwgr%5E%7Ctwcon%5Es1_&ref_url=https%3A%2F%2Fkannada.oneindia.com%2Fnews%2Fnew-delhi%2Fpm-modi-flags-off-india-s-first-ever-driverless-train-operations-on-delhi-metro-s-magenta-line-211253.html%3Futm_source%3DDH-MoreFromPubutm_medium%3DDH-apputm_campaign%3DDH ನವದೆಹಲಿ: ದೆಹಲಿ ಮೆಟ್ರೊದ ಮೆಜೆಂತಾ ಮಾರ್ಗದಲ್ಲಿ ಭಾರತದ ಮೊದಲ ಚಾಲಕರಹಿತ…
ಮಧ್ಯಪ್ರದೇಶ : ಧಾರ್ಮಿಕ ಸ್ವಾತಂತ್ರ್ಯ ಮಸೂದೆಗೆ ಸಚಿವ ಸಂಪುಟ ಅನುಮೋದನೆ -Vishwanews24 ಭೂಪಾಲ್: ಮಧ್ಯಪ್ರದೇಶ ಸರ್ಕಾರದ 2020ರ ಧಾರ್ಮಿಕ ಸ್ವಾತಂತ್ರ್ಯ ಮಸೂದೆಗೆ ಇಂದು ಸಚಿವ ಸಂಪುಟ ಸಭೆ…