ಶಕ್ತಿ ಗ್ಯಾರಂಟಿ ಯೋಜನೆ ಜಾರಿ : ಸಮಾಜದಲ್ಲಿ ಶೇ.50ರಷ್ಟು ಮಹಿಳೆಯರು ಇದ್ದಾರೆ. ಎಲ್ಲ ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ನಾವು ಅದನ್ನು ಜೂನ್ 11ರಿಂದ ಲಾಂಚ್ ಮಾಡಲಾಗುತ್ತಿದೆ. ಈ ಕಾರ್ಯಕ್ರಮ ಕರ್ನಾಟಕ ರಾಜ್ಯದ ಒಳಗೆ ಸೀಮಿತವಾಗಿರುವಂತದ್ದು. ಇಲ್ಲಿಂದ ಬೆಂಗಳೂರು, ಬೀದರ್, ಕಾರವಾರ, ಮಂಗಳೂರು, ರಾಯಚೂರಿಗಾದರೂ ಹೋಗಬಹುದು. ಎಲ್ಲಿಗೆ ಸಾರಿಗೆ ಬಸ್ ಗಳಲ್ಲಿ ತೆರಳಿದರೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ ಎಂದರು.
ಯಾವುದು ಎಸಿ ಬಸ್ ಗಳಿದ್ದಾವೆ ಅವುಗಳನ್ನು ಬಿಟ್ಟು, ರಾಜಹಂಸ ಇರಬಹುದು, ಬೇರೆ ಬಸ್ ಇರಬಹುದು ಆ ಎಲ್ಲಾ ಬಸ್ ಗಳಲ್ಲಿ ಫ್ರೀಯಾಗಿ ಪ್ರಯಾಣ ಮಾಡಬಹುದು. ಆದರೇ ಬೆಂಗಳೂರಿನಿಂದ ತಿರುಪತಿಗೆ, ಹೈದರಾಬಾದ್ ಗೆ ಹೋಗುತ್ತೇವೆ ಎಂದರೆ ಇಲ್ಲ. ರಾಜ್ಯದ ಒಳಗೆ ಮತ್ತು ಕರ್ನಾಟಕವರಿಗೆ ಮಾತ್ರ ಈ ಯೋಜನೆ ಅನ್ವಯವಾಗಲಿದೆ. ಎಸಿ ಮತ್ತು ನಾನ್ ಎಸಿ ಸ್ಲೀಪರ್ ಗಳಲ್ಲಿ ಪ್ರಯಾಣಿಸಲು ಅವಕಾಶವಿಲ್ಲ ಎಂದು ತಿಳಿಸಿದರು.
ಎಸಿ ಮತ್ತು ಲಕ್ಸೂರಿ ಬಸ್ ಹೊರತುಪಡಿಸಿ ಮಾಡಿದರೆ ಶೇ.94ರಷ್ಟು ಕವರ್ ಆಗಲಿದೆ. ಇವತ್ತು ಜಾರಿಗೆ ಕೊಡಲು ತೀರ್ಮಾನ ಮಾಡಲಾಗಿದೆ. ಜೂನ್ 11ನೇ ತಾರೀಕು ಬೆಂಗಳೂರಿನಲ್ಲಿ ಲೋಕಾರ್ಪಣೆಗೊಳಿಸಲಾಗುತ್ತಿದೆ. ಜೂನ್ 11ರಿಂದ ಸಾರಿಗೆ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಬಿಎಂಟಿಸಿ, ಕೆಎಸ್ಆರ್ ಟಿಸಿ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದರು.
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…
ಬೆಳಗಾವಿ : ಜುಲೈ 10 ರಿಂದ ಆರ್ಎಸ್ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…
ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…