ಶಕ್ತಿ ಗ್ಯಾರಂಟಿ ಯೋಜನೆ ಜಾರಿ : ಸಮಾಜದಲ್ಲಿ ಶೇ.50ರಷ್ಟು ಮಹಿಳೆಯರು ಇದ್ದಾರೆ. ಎಲ್ಲ ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ನಾವು ಅದನ್ನು ಜೂನ್ 11ರಿಂದ ಲಾಂಚ್ ಮಾಡಲಾಗುತ್ತಿದೆ. ಈ ಕಾರ್ಯಕ್ರಮ ಕರ್ನಾಟಕ ರಾಜ್ಯದ ಒಳಗೆ ಸೀಮಿತವಾಗಿರುವಂತದ್ದು. ಇಲ್ಲಿಂದ ಬೆಂಗಳೂರು, ಬೀದರ್, ಕಾರವಾರ, ಮಂಗಳೂರು, ರಾಯಚೂರಿಗಾದರೂ ಹೋಗಬಹುದು. ಎಲ್ಲಿಗೆ ಸಾರಿಗೆ ಬಸ್ ಗಳಲ್ಲಿ ತೆರಳಿದರೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ ಎಂದರು.
ಯಾವುದು ಎಸಿ ಬಸ್ ಗಳಿದ್ದಾವೆ ಅವುಗಳನ್ನು ಬಿಟ್ಟು, ರಾಜಹಂಸ ಇರಬಹುದು, ಬೇರೆ ಬಸ್ ಇರಬಹುದು ಆ ಎಲ್ಲಾ ಬಸ್ ಗಳಲ್ಲಿ ಫ್ರೀಯಾಗಿ ಪ್ರಯಾಣ ಮಾಡಬಹುದು. ಆದರೇ ಬೆಂಗಳೂರಿನಿಂದ ತಿರುಪತಿಗೆ, ಹೈದರಾಬಾದ್ ಗೆ ಹೋಗುತ್ತೇವೆ ಎಂದರೆ ಇಲ್ಲ. ರಾಜ್ಯದ ಒಳಗೆ ಮತ್ತು ಕರ್ನಾಟಕವರಿಗೆ ಮಾತ್ರ ಈ ಯೋಜನೆ ಅನ್ವಯವಾಗಲಿದೆ. ಎಸಿ ಮತ್ತು ನಾನ್ ಎಸಿ ಸ್ಲೀಪರ್ ಗಳಲ್ಲಿ ಪ್ರಯಾಣಿಸಲು ಅವಕಾಶವಿಲ್ಲ ಎಂದು ತಿಳಿಸಿದರು.
ಎಸಿ ಮತ್ತು ಲಕ್ಸೂರಿ ಬಸ್ ಹೊರತುಪಡಿಸಿ ಮಾಡಿದರೆ ಶೇ.94ರಷ್ಟು ಕವರ್ ಆಗಲಿದೆ. ಇವತ್ತು ಜಾರಿಗೆ ಕೊಡಲು ತೀರ್ಮಾನ ಮಾಡಲಾಗಿದೆ. ಜೂನ್ 11ನೇ ತಾರೀಕು ಬೆಂಗಳೂರಿನಲ್ಲಿ ಲೋಕಾರ್ಪಣೆಗೊಳಿಸಲಾಗುತ್ತಿದೆ. ಜೂನ್ 11ರಿಂದ ಸಾರಿಗೆ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಬಿಎಂಟಿಸಿ, ಕೆಎಸ್ಆರ್ ಟಿಸಿ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದರು.
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…