Featured

Council Election Fight: 222 ಶಾಸಕರಿಂದ ಮತದಾನ; ಸಂಜೆ 5 ಗಂಟೆಗೆ ಫಲಿತಾಂಶ – vishwanews24

Council Election Fight: 222 ಶಾಸಕರಿಂದ ಮತದಾನ; ಸಂಜೆ 5 ಗಂಟೆಗೆ ಫಲಿತಾಂಶ

Council Election Fight: ಸಾಕಷ್ಟು ಕುತೂಹಲ ಕೆರಳಿಸಿದ್ದ ವಿಧಾನ ಪರಿಷತ್ ಚುನಾವಣೆಗೆ ಎಲ್ಲಾ 222 ಶಾಸಕರು ಮತದಾನ ಮಾಡಿದ್ದು, ಸಂಜೆ 5 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ. ಯಾರು ಗೆಲ್ಲಲಿದ್ದಾರೆ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಮೂಡಿದೆ.

ವಿಧಾನ ಪರಿಷತ್ ನ 7 ಸ್ಥಾನಗಳಿಗೆ ಒಟ್ಟು 8 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್ ನಿಂದ ಐವರು, ಬಿಜೆಪಿಯಿಂದ ಇಬ್ಬರು ಮತ್ತು ಜೆಡಿಎಸ್ ನಿಂದ ಒಬ್ಬರು ಚುನಾವಣಾ ಕಣದಲ್ಲಿದ್ದಾರೆ. ಕಾಂಗ್ರೆಸ್ ನ ಐದನೇ ಅಭ್ಯರ್ಥಿ ಮತ್ತು ಜೆಡಿಎಸ್ ನ ಅಭ್ಯರ್ಥಿ ನಡುವೆ ತೀವ್ರ ಜಿದ್ದಾ ಜಿದ್ದಿ ನಡೆದಿದ್ದು, ಯಾವ ಪಕ್ಷದಿಂದ ಯಾರು ಅಡ್ಡ ಮತದಾನ ಮಾಡಿದ್ದೋರೋ ಆ ಪಕ್ಷದ ಅಭ್ಯರ್ಥಿ ಚುನಾವಣೆಯಲ್ಲಿ ಸೋಲನ್ನು ಅನುಭವಿಸಲಿದ್ದಾರೆ.

ಮಾಹಿತಿಗಳ ಪ್ರಕಾರ, ಕಾಂಗ್ರೆಸ್ಸಿನ ಐದನೇ ಅಭ್ಯರ್ಥಿಗೆ ಜೆಡಿಎಸ್ ಮತ್ತು ಬಿಜೆಪಿಯ ಶಾಸಕರು ಅಡ್ಡ ಮತದಾನ ಮಾಡಿದ್ದಾರೆ ಎಂಬ ಹೇಳಲಾಗುತ್ತಿದೆ. ಇದಕ್ಕೆಲ್ಲಾ ಸಂಜೆ 5 ಗಂಟೆಗೆ ಬಹಿರಂಗಗೊಳ್ಳದೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

16 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

17 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

17 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

19 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

19 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

19 hours ago