E-Cart ಸೌಲಭ್ಯ ಅನುಷ್ಟಾನ – ಅರ್ಜಿ ಆಹ್ವಾನ -Vishwanews24
ಉಡುಪಿ: E-Cart ಸೌಲಭ್ಯ ಅನುಷ್ಟಾನ – ಅರ್ಜಿ ಆಹ್ವಾನ -Vishwanews24
ಉಡುಪಿ: ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ವ್ಯಾಪ್ತಿಯ ನಿರುದ್ಯೋಗಿ ಪರಿಶಿಷ್ಟ ವರ್ಗದ ಯುವಕ / ಯುವತಿಯರಿಗೆ E-Cart ಸೌಲಭ್ಯ ಹೊಂದಲು ಆಸಕ್ತಿ ಉಳ್ಳವರಿಂದ ಅರ್ಜಿ ಆಹ್ವಾನಿಸಲಾಗಿದೆ.
ಯುವ ಪೀಳಿಗೆಗೆ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸಿ : ಡಾ. ತಲ್ಲೂರ ಶಿವರಾಮ್ ಶೆಟ್ಟಿ -Vishwanews24
ಅರ್ಜಿ ಸಲ್ಲಿಸಲು ಫೆಬ್ರವರಿ20 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆಯನ್ನು ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ರಜತಾದ್ರಿ ಮಣಿಪಾಲ ಹಾಗೂ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಯಿಂದ ಪಡೆಯಬಹುದು.
ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಆಯ್ಕೆಗೆ ಅಧಿಕಾರಿಗಳ ನೇಮಕ -Vishwanews24
ಹೆಚ್ಚಿನ ಮಾಹಿತಿಗಾಗಿ ಐ.ಟಿ.ಡಿ.ಪಿ ಉಡುಪಿ, ಕಚೇರಿ ದೂರವಾಣಿ ಸಂಖ್ಯೆ: ೦೮೨೦-೨೫೭೪೮೧೪ ಅನ್ನು ಸಂಪರ್ಕಿಸುವAತೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ : ಪರಿಶಿಷ್ಟ ವರ್ಗದ ಜನಾಂಗದವರಿಗೆ ಕುರಿ / ಮೇಕೆ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ -Vishwanews24
