ಉಡುಪಿ: ಸಂತೋಷ್ ಪಾಟೀಲ್ ಮೃತದೇಹ ಇರುವ ಶಾಂಭವಿ ಲಾಡ್ಜ್ ಗೆ ಸಂತೋಷ್ ಪಾಟೀಲ್ ಕುಟುಂಬಸ್ಥರು ಆಗಮಿಸಿದ್ದಾರೆ. ಎಫ್ ಎಸ್ ಎಲ್ ಟೀಮ್ ಆಗಮಿಸಿರುವ ಹಿನ್ನೆಲೆಯಲ್ಲಿ ಲಾಡ್ಜ್ ಗೆ ಬಂದಿದ್ದಾರೆ ಸಂತೋಷ ಪಾಟೀಲ್ ಕುಟುಂಬಸ್ಥರು.
ಸಂತೋಷ್ ಕುಟುಂಬಸ್ಥರು ಬಂದಿರುವ ಹಿನ್ನೆಲೆ ಅವರ ಸಮ್ಮುಖದಲ್ಲಿ ಎಫ್.ಎಸ್.ಎಲ್ ತಂಡ ಪಂಚನಾಮೆ ಆರಂಭಿಸಿದೆ. ಸಂತೋಷ್ ಸಂಬಂಧಿಕರ ನೇತೃತ್ವದಲ್ಲಿ ಪಂಚನಾಮೆ ನಡೆಯುತ್ತಿದೆ. ಲಾಡ್ಜ್ ಒಳಗೆ ಎಫ್.ಎಸ್.ಎಲ್ ಸಿಬ್ಬಂದಿ, ಎಎಸ್ಪಿ ಸಿದ್ದಲಿಂಗಪ್ಪ, ತನಿಖಾಧಿಕಾರಿ ಪ್ರಮೋದ್ ಪಂಚನಾಮೆಯಲ್ಲಿ ಭಾಗಿಯಾಗಿದ್ದಾರೆ.
ಸ್ಥಳದಲ್ಲಿ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ದನ್,IGP ದೆವ್ ಜ್ಯೋತಿ ರೇ ಇದ್ದಾರೆ.
ಇನ್ನು ಹಾಸಿಗೆ ಮೇಲೆ ಮಲಗಿರುವಂತೆ ಸಂತೋಷ್ ಪಾಟೀಲ್ ಶವವಿದೆ. ಹಸಿರು ಶರ್ಟ್ ಮತ್ತು ರೆಗ್ಯೂಲರ್ ಪ್ಯಾಂಟ್, ಕೇಸರಿ ಶಾಲು ಹಾಕಿದ ಸ್ಥಿತಿಯಲ್ಲಿ ಮೃತದೇಹವಿದ್ದು, ರೂಂ ನ ಡಸ್ಟ್ ಬಿನ್ ನಲ್ಲಿ ವಿಷದ ಬಾಟಲಿ ತರದ ಡಬ್ಬಿ ಪತ್ತೆಯಾಗಿದೆ.
ಕಾಪು ಬೀಚ್ ನಲ್ಲಿ ತೀವ್ರ ಕಡಲು ಕೊರೆತ : ಸಾರ್ವಜನಿಕರು ಬೀಚ್ ಗೆ ತೆರಳದಂತೆ ಜಿಲ್ಲಾಡಳಿತ ಮನವಿ ಉಡುಪಿ :…
ಮಲ್ಪೆ ಬಂದರಿನಲ್ಲಿ ಸುಗಮ ಮೀನುಗಾರಿಕಾ ಚಟುವಟಿಕೆಗೆ ಅಗತ್ಯ ಕ್ರಮವಹಿಸಿ : ಅಧಿಕಾರಿಗಳಿಗೆ ಯಶ್ಪಾಲ್ ಸುವರ್ಣ ಸೂಚನೆ ಉಡುಪಿ: ಮಲ್ಪೆ ಬಂದರಿನಲ್ಲಿ…
ಮಹಾರಾಷ್ಟ್ರದಲ್ಲಿ ನಕಲಿ ಪನ್ನೀರ್ ಸಂಪೂರ್ಣ ನಿಷೇಧ : ಮಾರಾಟ ಮಾಡಿದರೆ ಜೈಲು ಶಿಕ್ಷೆ,ಭಾರಿ ದಂಡ ಮುಂಬೈ : ಆಹಾರದಲ್ಲಿ ಹೆಚ್ಚುತ್ತಿರುವ…
ಕಾಕ್ರೋಚ್ ಜನತಾ ಪಾರ್ಟಿ ಸದ್ಯಕ್ಕೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ : ಅಭಿಜೀತ್ ದೀಪ್ಕೆ ಮುಂಬೈ : ಕಾಕ್ರೋಚ್ ಜನತಾ ಪಾರ್ಟಿ…
ಉದ್ಯಾವರ : ಪಾಪನಾಶಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಉಡುಪಿ: ಉದ್ಯಾವರದ ಪಿತ್ರೋಡಿಯ ಪಾಪನಾಶಿನಿ ನದಿಯಲ್ಲಿ ಆಗಸ್ಟ್ 5…
ಕಾರ್ಕಳ ರೆಂಜಾಳದಲ್ಲಿ ಭೂಕುಸಿತದ ಆತಂಕ : ಡಿಸಿ ಸ್ವರೂಪಾ ಟಿ.ಕೆ ಭೇಟಿ, ಪರಿಶೀಲನೆ ಉಡುಪಿ: ಕಾರ್ಕಳ ತಾಲೂಕಿನಲ್ಲಿ ಕಳೆದ ಎರಡು…