ಉಡುಪಿ: ಸಂತೋಷ್ ಪಾಟೀಲ್ ಮೃತದೇಹ ಇರುವ ಶಾಂಭವಿ ಲಾಡ್ಜ್ ಗೆ ಸಂತೋಷ್ ಪಾಟೀಲ್ ಕುಟುಂಬಸ್ಥರು ಆಗಮಿಸಿದ್ದಾರೆ. ಎಫ್ ಎಸ್ ಎಲ್ ಟೀಮ್ ಆಗಮಿಸಿರುವ ಹಿನ್ನೆಲೆಯಲ್ಲಿ ಲಾಡ್ಜ್ ಗೆ ಬಂದಿದ್ದಾರೆ ಸಂತೋಷ ಪಾಟೀಲ್ ಕುಟುಂಬಸ್ಥರು.
ಸಂತೋಷ್ ಕುಟುಂಬಸ್ಥರು ಬಂದಿರುವ ಹಿನ್ನೆಲೆ ಅವರ ಸಮ್ಮುಖದಲ್ಲಿ ಎಫ್.ಎಸ್.ಎಲ್ ತಂಡ ಪಂಚನಾಮೆ ಆರಂಭಿಸಿದೆ. ಸಂತೋಷ್ ಸಂಬಂಧಿಕರ ನೇತೃತ್ವದಲ್ಲಿ ಪಂಚನಾಮೆ ನಡೆಯುತ್ತಿದೆ. ಲಾಡ್ಜ್ ಒಳಗೆ ಎಫ್.ಎಸ್.ಎಲ್ ಸಿಬ್ಬಂದಿ, ಎಎಸ್ಪಿ ಸಿದ್ದಲಿಂಗಪ್ಪ, ತನಿಖಾಧಿಕಾರಿ ಪ್ರಮೋದ್ ಪಂಚನಾಮೆಯಲ್ಲಿ ಭಾಗಿಯಾಗಿದ್ದಾರೆ.
ಸ್ಥಳದಲ್ಲಿ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ದನ್,IGP ದೆವ್ ಜ್ಯೋತಿ ರೇ ಇದ್ದಾರೆ.
ಇನ್ನು ಹಾಸಿಗೆ ಮೇಲೆ ಮಲಗಿರುವಂತೆ ಸಂತೋಷ್ ಪಾಟೀಲ್ ಶವವಿದೆ. ಹಸಿರು ಶರ್ಟ್ ಮತ್ತು ರೆಗ್ಯೂಲರ್ ಪ್ಯಾಂಟ್, ಕೇಸರಿ ಶಾಲು ಹಾಕಿದ ಸ್ಥಿತಿಯಲ್ಲಿ ಮೃತದೇಹವಿದ್ದು, ರೂಂ ನ ಡಸ್ಟ್ ಬಿನ್ ನಲ್ಲಿ ವಿಷದ ಬಾಟಲಿ ತರದ ಡಬ್ಬಿ ಪತ್ತೆಯಾಗಿದೆ.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…