Featured

Exclusive News-ಕಾಪು ಕಲ್ಯ ದಲ್ಲಿ ಚಿರತೆ ಹೆಜ್ಜೆ ಗುರುತು ಮತ್ತು ರಕ್ತದ ಕಲೆ ಪತ್ತೆ ಸ್ಥಳಕ್ಕೆ ದೌಡಾಯಿಸಿದ ಅರಣ್ಯಧಿಕಾರಿ ಮತ್ತು ಕಾಪು ಪುರಸಭೆ ಅಧ್ಯಕ್ಷ.-vishwanews24

ಕಾಪು ಕಲ್ಯ ದಲ್ಲಿ ಚಿರತೆ ಹೆಜ್ಜೆ ಗುರುತು ಮತ್ತು ರಕ್ತದ ಕಲೆ ಪತ್ತೆ ಸ್ಥಳಕ್ಕೆ ದೌಡಾಯಿಸಿದ ಅರಣ್ಯಧಿಕಾರಿ ಮತ್ತು ಕಾಪು ಪುರಸಭೆ ಅಧ್ಯಕ್ಷ.

ಕಾಪು: ಕಾಪು ತೆಂಕು ಕಲ್ಯ ಭಾರತ್ ನಗರದಲ್ಲಿ ಚಿರತೆಯ ಹೆಜ್ಜೆಗುರುತು ಮತ್ತು ಮನೆಯಂಗಳ ಹಾಗೂ ರಸ್ತೆಯಲ್ಲಿ ಬಿದ್ದ ರಕ್ತದ ಕಲೆಯ ಬಗ್ಗೆ ಗ್ರಾಮಸ್ಥರು ನೀಡಿದ ಮಾಹಿತಿಯ ಪ್ರಕಾರ ಸ್ಥಳಕ್ಕೆ ಉಡುಪಿ ಅರಣ್ಯಧಿಕಾರಿ ಮತ್ತು ಕಾಪು ಪುರಸಭಾ ಅಧ್ಯಕ್ಷ ಅನಿಲ್ ಕುಮಾರ್ ದೌಡಯಿಸಿದ್ದಾರೆ.

ಕೆಲವು ಮನೆಯ ಅಂಗಳದಲ್ಲಿ ರಕ್ತದ ಕಳೆ ಮತ್ತು ಹೆಜ್ಜೆಯ ಗುರುತಿನ ಬಗ್ಗೆ ಸ್ಥಳಕ್ಕೆ ಆಗಮಿಸಿದ ಉಪ ವಲಯ ಅರಣ್ಯಧಿಕಾರಿ ಜೀವನ್ ದಾಸ್ ಶೆಟ್ಟಿ ಪರಿಶೀಲನೆ ನಡೆಸಿ ಚಿರತೆ ಇರುವಿಕೆಯ ಬಗ್ಗೆ ದೃಢಪಡಿಸಿದ್ದಾರೆ.
ಈ ಸಂಧರ್ಭದಲ್ಲಿ ಅರಣ್ಯಧಿಕಾರಿಗಳು,ಪುರಸಭಾ ಸದಸ್ಯ ಅರುಣ್ ಶೆಟ್ಟಿ ಪಾದೂರು ,ಗ್ರಾಮಸ್ಥರು,ಇದ್ದರು.

ವರದಿ:ಪುರುಷೋತ್ತಮ ಸಾಲಿಯಾನ್ ಮೂಳೂರು

Facebook video link 

https://www.facebook.com/193132874519477/posts/758120144687411/

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

17 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

18 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

18 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

18 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

18 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

19 hours ago