Featured

Exclusive News-ಕಾಪು ಕಲ್ಯ ದಲ್ಲಿ ಚಿರತೆ ಹೆಜ್ಜೆ ಗುರುತು ಮತ್ತು ರಕ್ತದ ಕಲೆ ಪತ್ತೆ ಸ್ಥಳಕ್ಕೆ ದೌಡಾಯಿಸಿದ ಅರಣ್ಯಧಿಕಾರಿ ಮತ್ತು ಕಾಪು ಪುರಸಭೆ ಅಧ್ಯಕ್ಷ.-vishwanews24

ಕಾಪು ಕಲ್ಯ ದಲ್ಲಿ ಚಿರತೆ ಹೆಜ್ಜೆ ಗುರುತು ಮತ್ತು ರಕ್ತದ ಕಲೆ ಪತ್ತೆ ಸ್ಥಳಕ್ಕೆ ದೌಡಾಯಿಸಿದ ಅರಣ್ಯಧಿಕಾರಿ ಮತ್ತು ಕಾಪು ಪುರಸಭೆ ಅಧ್ಯಕ್ಷ.

ಕಾಪು: ಕಾಪು ತೆಂಕು ಕಲ್ಯ ಭಾರತ್ ನಗರದಲ್ಲಿ ಚಿರತೆಯ ಹೆಜ್ಜೆಗುರುತು ಮತ್ತು ಮನೆಯಂಗಳ ಹಾಗೂ ರಸ್ತೆಯಲ್ಲಿ ಬಿದ್ದ ರಕ್ತದ ಕಲೆಯ ಬಗ್ಗೆ ಗ್ರಾಮಸ್ಥರು ನೀಡಿದ ಮಾಹಿತಿಯ ಪ್ರಕಾರ ಸ್ಥಳಕ್ಕೆ ಉಡುಪಿ ಅರಣ್ಯಧಿಕಾರಿ ಮತ್ತು ಕಾಪು ಪುರಸಭಾ ಅಧ್ಯಕ್ಷ ಅನಿಲ್ ಕುಮಾರ್ ದೌಡಯಿಸಿದ್ದಾರೆ.

ಕೆಲವು ಮನೆಯ ಅಂಗಳದಲ್ಲಿ ರಕ್ತದ ಕಳೆ ಮತ್ತು ಹೆಜ್ಜೆಯ ಗುರುತಿನ ಬಗ್ಗೆ ಸ್ಥಳಕ್ಕೆ ಆಗಮಿಸಿದ ಉಪ ವಲಯ ಅರಣ್ಯಧಿಕಾರಿ ಜೀವನ್ ದಾಸ್ ಶೆಟ್ಟಿ ಪರಿಶೀಲನೆ ನಡೆಸಿ ಚಿರತೆ ಇರುವಿಕೆಯ ಬಗ್ಗೆ ದೃಢಪಡಿಸಿದ್ದಾರೆ.
ಈ ಸಂಧರ್ಭದಲ್ಲಿ ಅರಣ್ಯಧಿಕಾರಿಗಳು,ಪುರಸಭಾ ಸದಸ್ಯ ಅರುಣ್ ಶೆಟ್ಟಿ ಪಾದೂರು ,ಗ್ರಾಮಸ್ಥರು,ಇದ್ದರು.

ವರದಿ:ಪುರುಷೋತ್ತಮ ಸಾಲಿಯಾನ್ ಮೂಳೂರು

Facebook video link 

https://www.facebook.com/193132874519477/posts/758120144687411/

Vishwa News 24

Recent Posts

ಪಾಟ್ನಾ: ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ : ತಪ್ಪಿದ ಭಾರೀ ಅನಾಹುತ – vishwanews24

ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…

1 hour ago

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕಾರ – vishwanews24

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕಾರ ತಿರುವನಂತಪುರಂ: ಕೇರಳಂ ಸರಕಾರದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕರಿಸಿದರು.…

1 hour ago

ಕಾಂಗ್ರೆಸ್‌ ಸರ್ಕಾರದ ಸಾಧನಾ ಸಮಾವೇಶ : ನಾಳೆ 1.52 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ: ಪರಮೇಶ್ವರ್‌ – vishwanews24

ಕಾಂಗ್ರೆಸ್‌ ಸರ್ಕಾರದ ಸಾಧನಾ ಸಮಾವೇಶ : ನಾಳೆ 1.52 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ: ಪರಮೇಶ್ವರ್‌ ಬೆಂಗಳೂರು: ತುಮಕೂರಿನಲ್ಲಿ ನಾಳೆ…

1 hour ago

ಪಡುಬಿದ್ರಿ : ಚಿನ್ನಾಭರಣವಿದ್ದ ಬ್ಯಾಗ್ ವಾರೀಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ – vishwanews24

ಪಡುಬಿದ್ರಿ : ಚಿನ್ನಾಭರಣವಿದ್ದ ಬ್ಯಾಗ್ ವಾರೀಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ ಪಡುಬಿದ್ರಿ: ಬಸ್ ನಿಲ್ದಾಣದಲ್ಲಿ ದೊರೆತ ಸಾವಿರಾರು…

2 hours ago

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

2 days ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

2 days ago