Featured

Exclusive News-ಕಾಪು ಕಲ್ಯ ದಲ್ಲಿ ಚಿರತೆ ಹೆಜ್ಜೆ ಗುರುತು ಮತ್ತು ರಕ್ತದ ಕಲೆ ಪತ್ತೆ ಸ್ಥಳಕ್ಕೆ ದೌಡಾಯಿಸಿದ ಅರಣ್ಯಧಿಕಾರಿ ಮತ್ತು ಕಾಪು ಪುರಸಭೆ ಅಧ್ಯಕ್ಷ.-vishwanews24

ಕಾಪು ಕಲ್ಯ ದಲ್ಲಿ ಚಿರತೆ ಹೆಜ್ಜೆ ಗುರುತು ಮತ್ತು ರಕ್ತದ ಕಲೆ ಪತ್ತೆ ಸ್ಥಳಕ್ಕೆ ದೌಡಾಯಿಸಿದ ಅರಣ್ಯಧಿಕಾರಿ ಮತ್ತು ಕಾಪು ಪುರಸಭೆ ಅಧ್ಯಕ್ಷ.

ಕಾಪು: ಕಾಪು ತೆಂಕು ಕಲ್ಯ ಭಾರತ್ ನಗರದಲ್ಲಿ ಚಿರತೆಯ ಹೆಜ್ಜೆಗುರುತು ಮತ್ತು ಮನೆಯಂಗಳ ಹಾಗೂ ರಸ್ತೆಯಲ್ಲಿ ಬಿದ್ದ ರಕ್ತದ ಕಲೆಯ ಬಗ್ಗೆ ಗ್ರಾಮಸ್ಥರು ನೀಡಿದ ಮಾಹಿತಿಯ ಪ್ರಕಾರ ಸ್ಥಳಕ್ಕೆ ಉಡುಪಿ ಅರಣ್ಯಧಿಕಾರಿ ಮತ್ತು ಕಾಪು ಪುರಸಭಾ ಅಧ್ಯಕ್ಷ ಅನಿಲ್ ಕುಮಾರ್ ದೌಡಯಿಸಿದ್ದಾರೆ.

ಕೆಲವು ಮನೆಯ ಅಂಗಳದಲ್ಲಿ ರಕ್ತದ ಕಳೆ ಮತ್ತು ಹೆಜ್ಜೆಯ ಗುರುತಿನ ಬಗ್ಗೆ ಸ್ಥಳಕ್ಕೆ ಆಗಮಿಸಿದ ಉಪ ವಲಯ ಅರಣ್ಯಧಿಕಾರಿ ಜೀವನ್ ದಾಸ್ ಶೆಟ್ಟಿ ಪರಿಶೀಲನೆ ನಡೆಸಿ ಚಿರತೆ ಇರುವಿಕೆಯ ಬಗ್ಗೆ ದೃಢಪಡಿಸಿದ್ದಾರೆ.
ಈ ಸಂಧರ್ಭದಲ್ಲಿ ಅರಣ್ಯಧಿಕಾರಿಗಳು,ಪುರಸಭಾ ಸದಸ್ಯ ಅರುಣ್ ಶೆಟ್ಟಿ ಪಾದೂರು ,ಗ್ರಾಮಸ್ಥರು,ಇದ್ದರು.

ವರದಿ:ಪುರುಷೋತ್ತಮ ಸಾಲಿಯಾನ್ ಮೂಳೂರು

Facebook video link 

https://www.facebook.com/193132874519477/posts/758120144687411/

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

18 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

18 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago