ಕಾಪು ಕಲ್ಯ ದಲ್ಲಿ ಚಿರತೆ ಹೆಜ್ಜೆ ಗುರುತು ಮತ್ತು ರಕ್ತದ ಕಲೆ ಪತ್ತೆ ಸ್ಥಳಕ್ಕೆ ದೌಡಾಯಿಸಿದ ಅರಣ್ಯಧಿಕಾರಿ ಮತ್ತು ಕಾಪು ಪುರಸಭೆ ಅಧ್ಯಕ್ಷ.
ಕಾಪು: ಕಾಪು ತೆಂಕು ಕಲ್ಯ ಭಾರತ್ ನಗರದಲ್ಲಿ ಚಿರತೆಯ ಹೆಜ್ಜೆಗುರುತು ಮತ್ತು ಮನೆಯಂಗಳ ಹಾಗೂ ರಸ್ತೆಯಲ್ಲಿ ಬಿದ್ದ ರಕ್ತದ ಕಲೆಯ ಬಗ್ಗೆ ಗ್ರಾಮಸ್ಥರು ನೀಡಿದ ಮಾಹಿತಿಯ ಪ್ರಕಾರ ಸ್ಥಳಕ್ಕೆ ಉಡುಪಿ ಅರಣ್ಯಧಿಕಾರಿ ಮತ್ತು ಕಾಪು ಪುರಸಭಾ ಅಧ್ಯಕ್ಷ ಅನಿಲ್ ಕುಮಾರ್ ದೌಡಯಿಸಿದ್ದಾರೆ.
ಕೆಲವು ಮನೆಯ ಅಂಗಳದಲ್ಲಿ ರಕ್ತದ ಕಳೆ ಮತ್ತು ಹೆಜ್ಜೆಯ ಗುರುತಿನ ಬಗ್ಗೆ ಸ್ಥಳಕ್ಕೆ ಆಗಮಿಸಿದ ಉಪ ವಲಯ ಅರಣ್ಯಧಿಕಾರಿ ಜೀವನ್ ದಾಸ್ ಶೆಟ್ಟಿ ಪರಿಶೀಲನೆ ನಡೆಸಿ ಚಿರತೆ ಇರುವಿಕೆಯ ಬಗ್ಗೆ ದೃಢಪಡಿಸಿದ್ದಾರೆ.
ಈ ಸಂಧರ್ಭದಲ್ಲಿ ಅರಣ್ಯಧಿಕಾರಿಗಳು,ಪುರಸಭಾ ಸದಸ್ಯ ಅರುಣ್ ಶೆಟ್ಟಿ ಪಾದೂರು ,ಗ್ರಾಮಸ್ಥರು,ಇದ್ದರು.
ವರದಿ:ಪುರುಷೋತ್ತಮ ಸಾಲಿಯಾನ್ ಮೂಳೂರು
Facebook video link
https://www.facebook.com/193132874519477/posts/758120144687411/
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…