ಗೋವಾ: ರಾಜ್ಯದಲ್ಲಿ ಇಂದು ವಿಧಾನಸಭಾ ಚುನಾವಣೆಯ ಮತದಾನದ ಮತಏಣಿಕೆ ಕಾರ್ಯ ನಡೆಯುತ್ತಿದೆ. ಬಿಜೆಪಿ ಗೆಲುವಿನ ನಗೆಯತ್ತ ಸಾಗುತ್ತಿದ್ದು, 19 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಈ ಹಿನ್ನಲೆಯಲ್ಲಿ ಸರ್ಕಾರ ರಚನೆ ಮಾಡೋದಕ್ಕಾಗಿ ಹಕ್ಕು ಮಂಡನೆಗೆ ಅವಕಾಶ ಕೋರಿ, ರಾಜ್ಯಪಾಲರನ್ನು ಇಂದು ಬಿಜೆಪಿ ನಾಯಕರು ಭೇಟಿಯಾಗಲಿದ್ದಾರೆ.
ಗೋವಾದ 40 ವಿಧಾನಸಭಾ ಕ್ಷೇತ್ರಗಳಿಗೆ ನಡೆದಿದ್ದಂತ ಚುನಾವಣೆಯ ಮತಏಣಿಕೆ ಕಾರ್ಯ ಇಂದು ನಡೆಯುತ್ತಿದೆ. ಕಾಂಗ್ರೆಸ್ ಪಕ್ಷವನ್ನು ಹಿಂದಿಕ್ಕಿ, ಬಿಜೆಪಿ ಪಕ್ಷ ಗೋವಾದಲ್ಲಿ ಮುನ್ನಡೆಯನ್ನು ಸಾಧಿಸಿದೆ.
ಗೋವಾ ವಿಧಾನಸಭಾ ಚುನಾವಣೆಯಲ್ಲಿ 19 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದರೇ, 12 ಕ್ಷೇತ್ರಗಳಲ್ಲಿ ಕಾಂಗ್ರೆಸ್, 2 ಕ್ಷೇತ್ರಗಳಲ್ಲಿ ಎಎಪಿ, 7 ಕ್ಷೇತ್ರಗಳಲ್ಲಿ ಇತರೆ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.
40 ಕ್ಷೇತ್ರಗಳಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಬೇಕಿರುವಂತ ಮ್ಯಾಜಿಕ್ ನಂಬರ್ 21 ಆಗಿದೆ. ಈಗಾಗಲೇ 19 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿರುವ ಕಾರಣ, ಸರ್ಕಾರ ರಚನೆಯ ಹಕ್ಕು ಮಂಡನೆಗೆ ಅವಕಾಶ ನೀಡುವಂತೆ ಇಂದು ರಾಜ್ಯಪಾಲ ಪಿಎಸ್ ಶ್ರೀಧರನ್ ಪಿಳ್ಳೈ ಅವರನ್ನು ಬಿಜೆಪಿ ನಾಯಕರು ಭೇಟಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…