ಭಾರತದಲ್ಲಿ ತುಳಸಿಯನ್ನು ಪೂಜ್ಯ ಸಸ್ಯವೆಂದು ಪರಿಗಣಿಸಲಾಗಿದೆ. ಅಷ್ಟೇ ಅಲ್ಲ ತುಳಸಿ ಗಿಡಕ್ಕೆ ತನ್ನದೇ ಆದ ಧಾರ್ಮಿಕ ಮತ್ತು ಆಯುರ್ವೇದದ ಪ್ರಾಮುಖ್ಯತೆ ಇದೆ. ಹಿಂದೂ ಧರ್ಮದಲ್ಲಿ ತುಳಸಿ ಪೂಜೆಗೆ ಮಹತ್ವವನ್ನು ನೀಡಲಾಗುತ್ತದೆ.
ತುಳಸಿಯನ್ನು ಪೂಜಿಸುವುದರಿಂದ ಸಂತೋಷ ಮತ್ತು ಸಮೃದ್ಧಿ ದೊರೆಯುತ್ತದೆ ಎಂಬ ನಂಬಿಕೆಯಿದೆ. ಮನೆಯಲ್ಲಿ ತುಳಸಿ ಗಿಡ ಇಡುವುದು ತುಂಬಾ ಮಂಗಳಕರ ಎನ್ನಲಾಗಿದೆ. ಧಾರ್ಮಿಕ ಪ್ರಾಮುಖ್ಯತೆಯ ಹೊರತಾಗಿ ತುಳಸಿಯು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ (Tulsi Health Benefits) ಎಂದು ಸಾಬೀತಾಗಿದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತುಳಸಿ ನೀರನ್ನು ಕುಡಿಯುವುದರಿಂದ ಹಲವು ಪ್ರಯೋಜನಗಳು ದೊರೆಯುತ್ತವೆ.
ಪ್ರತಿದಿನ ನಾವು ಖಾಲಿ ಹೊಟ್ಟೆಯಲ್ಲಿ ತುಳಸಿ ನೀರನ್ನು ಕುಡಿಯುವುದರಿಂದ ಏನೆಲ್ಲಾ ಲಾಭಗಳಿವೆ ಎಂದು ತಿಳಿಯೋಣ…
>> ಖಾಲಿ ಹೊಟ್ಟೆಯಲ್ಲಿ ತುಳಸಿ ನೀರನ್ನು ಕುಡಿಯುವುದು ಶೀತ ಮತ್ತು ಗಂಟಲು ನೋವಿನ ಸಮಸ್ಯೆಯಿಂದ ಪರಿಹಾರ ಸಿಗಲಿದೆ.
>> ಡಯಾಬಿಟಿಸ್ ರೋಗಿಗಳು ನಿತ್ಯ ಖಾಲಿ ಹೊಟ್ಟೆಯಲ್ಲಿ ತುಳಿಸಿ ನೀರನ್ನು ಸೇವಿಸುವುದುದರಿಂದ ಸಕ್ಕರೆ ಮಟ್ಟವು ನಿಯಂತ್ರಣದಲ್ಲಿರುತ್ತದೆ.
>> ಪ್ರತಿನಿತ್ಯ ತುಳಸಿ ನೀರನ್ನು ಕುಡಿಯುವುದರಿಂದ ದೇಹದಿಂದ ವಿಷಕಾರಿ ವಸ್ತುಗಳನ್ನು ತೆಗೆದುಹಾಕುತ್ತದೆ.
>> ನಿತ್ಯ ತುಳಸಿ ನೀರಿನ ಸೇವನೆಯು (Tulsi Water) ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.
>> ಖಾಲಿ ಹೊಟ್ಟೆಯಲ್ಲಿ ತುಳಸಿ ನೀರನ್ನು ಕುಡಿಯುವುದರಿಂದ, ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳು ದೂರವಾಗುತ್ತವೆ. ಮಲಬದ್ಧತೆ ಮತ್ತು ಸಡಿಲ ಚಲನೆಯ ಸಮಸ್ಯೆ ಕೂಡ ಪರಿಹಾರವಾಗುತ್ತದೆ. ಇದಲ್ಲದೇ ಹೊಟ್ಟೆ ಕೂಡ ಚೆನ್ನಾಗಿರುತ್ತದೆ.
>> ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತುಳಸಿ ನೀರನ್ನು ಕುಡಿಯುವುದರಿಂದ ಜ್ವರ ಕೂಡ ಗುಣವಾಗುತ್ತದೆ. ಇದರ ಹೊರತಾಗಿ ವೈರಲ್ ಸೋಂಕಿನ ಸಮಸ್ಯೆಗಳನ್ನು ತಪ್ಪಿಸಬಹುದು.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…