ಬಿಜೆಪಿಯ ಬಲ್ಲ ಮೂಲಗಳ ಮಾಹಿತಿ ಪ್ರಕಾರ ೨೦೨೪ ರ ಸಾಲಿನಲ್ಲಿ ನಡೆಯುವ ಈ ಚುನಾವಣೆ ಬಿಜೆಪಿಗೆ ಅತ್ಯಂತ ಪ್ರಾಶಸ್ತö್ಯದ ಚುನಾವಣೆಯಾಗಿದ್ದು ಈಗಾಗಲೇ ತಯಾರಿ ಶುರು ಮಾಡಿಕೊಂಡಿದೆ.ಕಳೆದ ಬಾರಿ ಬಿಜೆಪಿ ಅಭ್ಯರ್ಥಿ ಆಯನೂರು ಮಂಜುನಾಥ್ ಗೆಲುವು ಸಾಧಿಸಿದ್ದರು.
ರಾಜ್ಯ ಬಿಜೆಪಿಯಿಂದ ನೈರುತ್ಯ ಪದವಿಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣಾ ಉಸ್ತುವಾರಿಗಳಾಗಿ ಸಿ.ಟಿ ರವಿ ನೇಮಕಗೊಂಡಿದ್ದು ಚುನಾವಣೆಯ ಪೂರ್ವಭಾವಿ ಕಾರ್ಯಗಳು ಕೂಡÀ ಭರದಿಂದ ಸಾಗುತ್ತಿದೆ.ಇನ್ನು ರಘುಪತಿ ಭಟ್ ಅವರು ಕೂಡ ಉಡುಪಿ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರದಲ್ಲಿ ಸಭೆಗಳನ್ನು ನಡೆಸುತ್ತಿದ್ದು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡುವ ಕುರಿತು ವಿನಂತಿಸುತ್ತಿದ್ದಾರೆ.ಬಿಜೆಪಿಯ ಬಲ್ಲ ಮೂಲಗಳ ಮಾಹಿತಿಯ ಪ್ರಕಾರ ಈ ಬಾರಿಯ ಚುನಾವಣೆಗೆ ರಘುಪತಿ ಭಟ್ ಅವರು ಅಭ್ಯರ್ಥಿಯಾಗುವ ಸಾಧ್ಯತೆ ಹೆಚ್ಚಾಗಿದ್ದು ಆ ಕಾರಣದಿಂದಾಗಿ ಹೆಚ್ಚಿನ ಓಡಾಟ ನಡೆಯುತ್ತಿದೆ ಎನ್ನಲಾಗುತ್ತಿದೆ.
ಜಿಲ್ಲೆಯ ಐದು ಶಾಸಕರು ಸಾಥ್
ಇನ್ನೂ ಈ ಚುನಾವಣೆಯನ್ನು ಗೆಲ್ಲಬೇಕಾದರೆ ಸಂಪರ್ಕವೆ ಪ್ರಧಾನ ಅಸ್ತçವಾಗಿದೆ ಆದೂದರಿಂದ ಈಗಾಗಲೇ ಜಿಲ್ಲೆಯ ಬಿಜೆಪಿ ಶಾಸಕರ ಜತೆಗೂಡಿ ಅಭಿಯಾನ ಕಾರ್ಯದ ಜತೆಗೆ ನಾವೂ ಕೂಡ ರೇಸಿನಲ್ಲಿದ್ದೇವೆ ಅನ್ನುವ ಸಂದೇಶ ನೀಡುವ ಲಕ್ಷಣ ಗೋಚರಿಸುತ್ತಿದೆ ಇದಕ್ಕೆ ಉಡುಪಿ ಭಾಗದ ಶಾಸಕರು ಕೈ ಜೋಡಿಸಿದ್ದಾರೆ ಎನ್ನಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…