ಬಿಜೆಪಿಯ ಬಲ್ಲ ಮೂಲಗಳ ಮಾಹಿತಿ ಪ್ರಕಾರ ೨೦೨೪ ರ ಸಾಲಿನಲ್ಲಿ ನಡೆಯುವ ಈ ಚುನಾವಣೆ ಬಿಜೆಪಿಗೆ ಅತ್ಯಂತ ಪ್ರಾಶಸ್ತö್ಯದ ಚುನಾವಣೆಯಾಗಿದ್ದು ಈಗಾಗಲೇ ತಯಾರಿ ಶುರು ಮಾಡಿಕೊಂಡಿದೆ.ಕಳೆದ ಬಾರಿ ಬಿಜೆಪಿ ಅಭ್ಯರ್ಥಿ ಆಯನೂರು ಮಂಜುನಾಥ್ ಗೆಲುವು ಸಾಧಿಸಿದ್ದರು.
ರಾಜ್ಯ ಬಿಜೆಪಿಯಿಂದ ನೈರುತ್ಯ ಪದವಿಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣಾ ಉಸ್ತುವಾರಿಗಳಾಗಿ ಸಿ.ಟಿ ರವಿ ನೇಮಕಗೊಂಡಿದ್ದು ಚುನಾವಣೆಯ ಪೂರ್ವಭಾವಿ ಕಾರ್ಯಗಳು ಕೂಡÀ ಭರದಿಂದ ಸಾಗುತ್ತಿದೆ.ಇನ್ನು ರಘುಪತಿ ಭಟ್ ಅವರು ಕೂಡ ಉಡುಪಿ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರದಲ್ಲಿ ಸಭೆಗಳನ್ನು ನಡೆಸುತ್ತಿದ್ದು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡುವ ಕುರಿತು ವಿನಂತಿಸುತ್ತಿದ್ದಾರೆ.ಬಿಜೆಪಿಯ ಬಲ್ಲ ಮೂಲಗಳ ಮಾಹಿತಿಯ ಪ್ರಕಾರ ಈ ಬಾರಿಯ ಚುನಾವಣೆಗೆ ರಘುಪತಿ ಭಟ್ ಅವರು ಅಭ್ಯರ್ಥಿಯಾಗುವ ಸಾಧ್ಯತೆ ಹೆಚ್ಚಾಗಿದ್ದು ಆ ಕಾರಣದಿಂದಾಗಿ ಹೆಚ್ಚಿನ ಓಡಾಟ ನಡೆಯುತ್ತಿದೆ ಎನ್ನಲಾಗುತ್ತಿದೆ.
ಜಿಲ್ಲೆಯ ಐದು ಶಾಸಕರು ಸಾಥ್
ಇನ್ನೂ ಈ ಚುನಾವಣೆಯನ್ನು ಗೆಲ್ಲಬೇಕಾದರೆ ಸಂಪರ್ಕವೆ ಪ್ರಧಾನ ಅಸ್ತçವಾಗಿದೆ ಆದೂದರಿಂದ ಈಗಾಗಲೇ ಜಿಲ್ಲೆಯ ಬಿಜೆಪಿ ಶಾಸಕರ ಜತೆಗೂಡಿ ಅಭಿಯಾನ ಕಾರ್ಯದ ಜತೆಗೆ ನಾವೂ ಕೂಡ ರೇಸಿನಲ್ಲಿದ್ದೇವೆ ಅನ್ನುವ ಸಂದೇಶ ನೀಡುವ ಲಕ್ಷಣ ಗೋಚರಿಸುತ್ತಿದೆ ಇದಕ್ಕೆ ಉಡುಪಿ ಭಾಗದ ಶಾಸಕರು ಕೈ ಜೋಡಿಸಿದ್ದಾರೆ ಎನ್ನಲಾಗಿದೆ.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…