Featured

ಉಡುಪಿ ಮಾಜಿ ಶಾಸಕ ರಘುಪತಿ ಭಟ್‌ಗೆ ಬಿಜೆಪಿಯಿಂದ ಎಂ ಎಲ್ ಸಿ ಸ್ಥಾನ…? vishwanews24

ಉಡುಪಿ ಮಾಜಿ ಶಾಸಕ ರಘುಪತಿ ಭಟ್‌ಗೆ ಬಿಜೆಪಿಯಿಂದ ಎಂ ಎಲ್ ಸಿ ಸ್ಥಾನ…?

ಉಡುಪಿ: ಉಡುಪಿ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ರಘುಪತಿ ಭಟ್ ಅವರಿಗೆ ವಿಧಾನ ಪರಿಷತ್ ನೈರುತ್ಯ ಪದವಿಧರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿಯಲ್ಲಿ ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗುತ್ತಿದೆ.

ಬಿಜೆಪಿಯ ಬಲ್ಲ ಮೂಲಗಳ ಮಾಹಿತಿ ಪ್ರಕಾರ ೨೦೨೪ ರ ಸಾಲಿನಲ್ಲಿ ನಡೆಯುವ ಈ ಚುನಾವಣೆ ಬಿಜೆಪಿಗೆ ಅತ್ಯಂತ ಪ್ರಾಶಸ್ತö್ಯದ ಚುನಾವಣೆಯಾಗಿದ್ದು ಈಗಾಗಲೇ ತಯಾರಿ ಶುರು ಮಾಡಿಕೊಂಡಿದೆ.ಕಳೆದ ಬಾರಿ ಬಿಜೆಪಿ ಅಭ್ಯರ್ಥಿ  ಆಯನೂರು ಮಂಜುನಾಥ್ ಗೆಲುವು ಸಾಧಿಸಿದ್ದರು.

ರಾಜ್ಯ ಬಿಜೆಪಿಯಿಂದ ನೈರುತ್ಯ ಪದವಿಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣಾ ಉಸ್ತುವಾರಿಗಳಾಗಿ ಸಿ.ಟಿ ರವಿ ನೇಮಕಗೊಂಡಿದ್ದು ಚುನಾವಣೆಯ ಪೂರ್ವಭಾವಿ ಕಾರ್ಯಗಳು ಕೂಡÀ ಭರದಿಂದ ಸಾಗುತ್ತಿದೆ.ಇನ್ನು ರಘುಪತಿ ಭಟ್ ಅವರು ಕೂಡ ಉಡುಪಿ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರದಲ್ಲಿ ಸಭೆಗಳನ್ನು ನಡೆಸುತ್ತಿದ್ದು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡುವ ಕುರಿತು ವಿನಂತಿಸುತ್ತಿದ್ದಾರೆ.ಬಿಜೆಪಿಯ ಬಲ್ಲ ಮೂಲಗಳ ಮಾಹಿತಿಯ ಪ್ರಕಾರ ಈ ಬಾರಿಯ ಚುನಾವಣೆಗೆ ರಘುಪತಿ ಭಟ್ ಅವರು ಅಭ್ಯರ್ಥಿಯಾಗುವ ಸಾಧ್ಯತೆ ಹೆಚ್ಚಾಗಿದ್ದು ಆ ಕಾರಣದಿಂದಾಗಿ ಹೆಚ್ಚಿನ ಓಡಾಟ ನಡೆಯುತ್ತಿದೆ ಎನ್ನಲಾಗುತ್ತಿದೆ.

ಜಿಲ್ಲೆಯ ಐದು ಶಾಸಕರು ಸಾಥ್
ಇನ್ನೂ ಈ ಚುನಾವಣೆಯನ್ನು ಗೆಲ್ಲಬೇಕಾದರೆ ಸಂಪರ್ಕವೆ ಪ್ರಧಾನ ಅಸ್ತçವಾಗಿದೆ ಆದೂದರಿಂದ ಈಗಾಗಲೇ ಜಿಲ್ಲೆಯ ಬಿಜೆಪಿ ಶಾಸಕರ ಜತೆಗೂಡಿ ಅಭಿಯಾನ ಕಾರ್ಯದ ಜತೆಗೆ ನಾವೂ ಕೂಡ ರೇಸಿನಲ್ಲಿದ್ದೇವೆ ಅನ್ನುವ ಸಂದೇಶ ನೀಡುವ ಲಕ್ಷಣ ಗೋಚರಿಸುತ್ತಿದೆ ಇದಕ್ಕೆ ಉಡುಪಿ ಭಾಗದ ಶಾಸಕರು ಕೈ ಜೋಡಿಸಿದ್ದಾರೆ ಎನ್ನಲಾಗಿದೆ.

 

 

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

3 days ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

3 days ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

3 days ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

3 days ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

3 days ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

3 days ago