Featured

Human Rights ಹೆಸರಲ್ಲಿ ಸುಲಿಗೆ: ನಕಲಿ ಕಾರ್ಯಕರ್ತ ದಿನೇಶ್ ಗಾಣಿಗನ ಮೇಲೆ ಕೇಸು ದಾಖಲು:vishwanews24

Human Rights ಹೆಸರಲ್ಲಿ ಸುಲಿಗೆ:
ನಕಲಿ ಕಾರ್ಯಕರ್ತ ದಿನೇಶ್ ಗಾಣಿಗನ ಮೇಲೆ ಕೇಸು ದಾಖಲು.

ಉಡುಪಿ: National Human Rights Committee of India ಎಂಬ ಸಂಘಟನೆಯ General Secretory of Karnataka ಎಂದು ಜನರಿಗೆ ಹೇಳಿಕೊಂಡು National Human Rights Commission of India ದ ಹೆಸರು ಹಾಗೂ ಲೋಗೋವನ್ನು ಹೊಂದಾಣಿಕೆಯಾಗುವ ರೀತಿಯಲ್ಲಿ ದುರ್ಬಳಕೆ ಮಾಡಿಕೊಂಡು ಅಮಾಯಕ ಜನರನ್ನು ಬೆದರಿಸುತ್ತಿದ್ದ ಕೋಟ ಪಡುಕರೆ ನಿವಾಸಿ ದಿನೇಶ್ ಗಾಣಿಗ (45 ವರ್ಷ) ಎಂಬಾತನ ಮೇಲೆ Chey ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. THE EMBLEMS AND NAMES (PREVENTION OF IMPROPER USE) ACT 1950ರಲ್ಲಿ ಕಲಂ. 3 & 5 ಮತ್ತು ಕಲಂ 170, 419 ಐಪಿಸಿ ಯಂತೆ ಪ್ರಕರಣ ದಾಖಲಾಗಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
National Human Rights Commission of India ಇವರ ಸೂಚನೆಯಂತೆ Miss use of name of the Commission ಎಂಬ ಒಕ್ಕಣೆಯಲ್ಲಿ Any Institution / Individual using the NHRC Logo or Writing ‘Having association with NHRC’ or words to the effect misleading the name of the Commission will render itself liable for suitable legal action by the Commission ಎಂಬುವುದಾಗಿ ಇದ್ದು, National Human Rights Commission of India ದ ಹೆಸರು ಹಾಗೂ ಲೋಗೋವನ್ನು ದುರ್ಬಳಕೆ ಮಾಡಿಕೊಂಡಿರುವುದು ನಿಮ್ಮ ಸರಹದ್ದಿನಲ್ಲಿ ಕಂಡು ಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡಬೇಕೆಂದು ಉಡುಪಿ ಜಿಲ್ಲೆಯ ಪೊಲಿಸರು ಸೂಚಿಸಿದ್ದಾರೆ.

ಈ ದಿನೇಶ ಗಾಣಿಗ ಎಂಬಾತನು ನಕಲಿ ಪತ್ರಕರ್ತನಂತೆ ತನ್ನ ವಾಹನದಲ್ಲಿ ಪ್ರೆಸ್ ಎನ್ನುವ ಬೋರ್ಡ್ ಹಾಕಿಕೊಂಡು ಸಾಋವಜನಿಕರನ್ನು ಬೆದರಿಸಿ ಸುಲಿಗೆ ನಡೆಸುತ್ತಿರುವ ಬಗ್ಗೆಯೂ ಆರೋಪ ಕೇಳಿಬಂದಿದೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

23 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

23 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

23 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

1 day ago