Featured

Human Rights ಹೆಸರಲ್ಲಿ ಸುಲಿಗೆ: ನಕಲಿ ಕಾರ್ಯಕರ್ತ ದಿನೇಶ್ ಗಾಣಿಗನ ಮೇಲೆ ಕೇಸು ದಾಖಲು:vishwanews24

Human Rights ಹೆಸರಲ್ಲಿ ಸುಲಿಗೆ:
ನಕಲಿ ಕಾರ್ಯಕರ್ತ ದಿನೇಶ್ ಗಾಣಿಗನ ಮೇಲೆ ಕೇಸು ದಾಖಲು.

ಉಡುಪಿ: National Human Rights Committee of India ಎಂಬ ಸಂಘಟನೆಯ General Secretory of Karnataka ಎಂದು ಜನರಿಗೆ ಹೇಳಿಕೊಂಡು National Human Rights Commission of India ದ ಹೆಸರು ಹಾಗೂ ಲೋಗೋವನ್ನು ಹೊಂದಾಣಿಕೆಯಾಗುವ ರೀತಿಯಲ್ಲಿ ದುರ್ಬಳಕೆ ಮಾಡಿಕೊಂಡು ಅಮಾಯಕ ಜನರನ್ನು ಬೆದರಿಸುತ್ತಿದ್ದ ಕೋಟ ಪಡುಕರೆ ನಿವಾಸಿ ದಿನೇಶ್ ಗಾಣಿಗ (45 ವರ್ಷ) ಎಂಬಾತನ ಮೇಲೆ Chey ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. THE EMBLEMS AND NAMES (PREVENTION OF IMPROPER USE) ACT 1950ರಲ್ಲಿ ಕಲಂ. 3 & 5 ಮತ್ತು ಕಲಂ 170, 419 ಐಪಿಸಿ ಯಂತೆ ಪ್ರಕರಣ ದಾಖಲಾಗಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
National Human Rights Commission of India ಇವರ ಸೂಚನೆಯಂತೆ Miss use of name of the Commission ಎಂಬ ಒಕ್ಕಣೆಯಲ್ಲಿ Any Institution / Individual using the NHRC Logo or Writing ‘Having association with NHRC’ or words to the effect misleading the name of the Commission will render itself liable for suitable legal action by the Commission ಎಂಬುವುದಾಗಿ ಇದ್ದು, National Human Rights Commission of India ದ ಹೆಸರು ಹಾಗೂ ಲೋಗೋವನ್ನು ದುರ್ಬಳಕೆ ಮಾಡಿಕೊಂಡಿರುವುದು ನಿಮ್ಮ ಸರಹದ್ದಿನಲ್ಲಿ ಕಂಡು ಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡಬೇಕೆಂದು ಉಡುಪಿ ಜಿಲ್ಲೆಯ ಪೊಲಿಸರು ಸೂಚಿಸಿದ್ದಾರೆ.

ಈ ದಿನೇಶ ಗಾಣಿಗ ಎಂಬಾತನು ನಕಲಿ ಪತ್ರಕರ್ತನಂತೆ ತನ್ನ ವಾಹನದಲ್ಲಿ ಪ್ರೆಸ್ ಎನ್ನುವ ಬೋರ್ಡ್ ಹಾಕಿಕೊಂಡು ಸಾಋವಜನಿಕರನ್ನು ಬೆದರಿಸಿ ಸುಲಿಗೆ ನಡೆಸುತ್ತಿರುವ ಬಗ್ಗೆಯೂ ಆರೋಪ ಕೇಳಿಬಂದಿದೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

20 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

20 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

20 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

21 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

2 days ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

2 days ago