Featured

Human Rights ಹೆಸರಲ್ಲಿ ಸುಲಿಗೆ: ನಕಲಿ ಕಾರ್ಯಕರ್ತ ದಿನೇಶ್ ಗಾಣಿಗನ ಮೇಲೆ ಕೇಸು ದಾಖಲು:vishwanews24

Human Rights ಹೆಸರಲ್ಲಿ ಸುಲಿಗೆ:
ನಕಲಿ ಕಾರ್ಯಕರ್ತ ದಿನೇಶ್ ಗಾಣಿಗನ ಮೇಲೆ ಕೇಸು ದಾಖಲು.

ಉಡುಪಿ: National Human Rights Committee of India ಎಂಬ ಸಂಘಟನೆಯ General Secretory of Karnataka ಎಂದು ಜನರಿಗೆ ಹೇಳಿಕೊಂಡು National Human Rights Commission of India ದ ಹೆಸರು ಹಾಗೂ ಲೋಗೋವನ್ನು ಹೊಂದಾಣಿಕೆಯಾಗುವ ರೀತಿಯಲ್ಲಿ ದುರ್ಬಳಕೆ ಮಾಡಿಕೊಂಡು ಅಮಾಯಕ ಜನರನ್ನು ಬೆದರಿಸುತ್ತಿದ್ದ ಕೋಟ ಪಡುಕರೆ ನಿವಾಸಿ ದಿನೇಶ್ ಗಾಣಿಗ (45 ವರ್ಷ) ಎಂಬಾತನ ಮೇಲೆ Chey ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. THE EMBLEMS AND NAMES (PREVENTION OF IMPROPER USE) ACT 1950ರಲ್ಲಿ ಕಲಂ. 3 & 5 ಮತ್ತು ಕಲಂ 170, 419 ಐಪಿಸಿ ಯಂತೆ ಪ್ರಕರಣ ದಾಖಲಾಗಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
National Human Rights Commission of India ಇವರ ಸೂಚನೆಯಂತೆ Miss use of name of the Commission ಎಂಬ ಒಕ್ಕಣೆಯಲ್ಲಿ Any Institution / Individual using the NHRC Logo or Writing ‘Having association with NHRC’ or words to the effect misleading the name of the Commission will render itself liable for suitable legal action by the Commission ಎಂಬುವುದಾಗಿ ಇದ್ದು, National Human Rights Commission of India ದ ಹೆಸರು ಹಾಗೂ ಲೋಗೋವನ್ನು ದುರ್ಬಳಕೆ ಮಾಡಿಕೊಂಡಿರುವುದು ನಿಮ್ಮ ಸರಹದ್ದಿನಲ್ಲಿ ಕಂಡು ಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡಬೇಕೆಂದು ಉಡುಪಿ ಜಿಲ್ಲೆಯ ಪೊಲಿಸರು ಸೂಚಿಸಿದ್ದಾರೆ.

ಈ ದಿನೇಶ ಗಾಣಿಗ ಎಂಬಾತನು ನಕಲಿ ಪತ್ರಕರ್ತನಂತೆ ತನ್ನ ವಾಹನದಲ್ಲಿ ಪ್ರೆಸ್ ಎನ್ನುವ ಬೋರ್ಡ್ ಹಾಕಿಕೊಂಡು ಸಾಋವಜನಿಕರನ್ನು ಬೆದರಿಸಿ ಸುಲಿಗೆ ನಡೆಸುತ್ತಿರುವ ಬಗ್ಗೆಯೂ ಆರೋಪ ಕೇಳಿಬಂದಿದೆ.

Vishwa News 24

Recent Posts

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ – vishwanews24

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ…

6 minutes ago

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

20 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

20 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

21 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

23 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

23 hours ago