Featured

IMDB ರೇಟಿಂಗ್: ಅಗ್ರ 10ಚಿತ್ರಗಳ ಪಟ್ಟಿಯಲ್ಲಿ ಕನ್ನಡದ ಮೂರು ಸಿನಿಮಾಗಳು – Vishwanews24

IMDB ರೇಟಿಂಗ್: ಅಗ್ರ 10ಚಿತ್ರಗಳ ಪಟ್ಟಿಯಲ್ಲಿ ಕನ್ನಡದ ಮೂರು ಸಿನಿಮಾಗಳು

2022ರಲ್ಲಿ ಅತ್ಯುತ್ತಮ ರೇಟಿಂಗ್‌ ಪಡೆದ 10 ಚಿತ್ರಗಳ ಪಟ್ಟಿಯನ್ನು ಐಎಂಡಿಬಿ (ಇಂಟರ್‌ನೆಟ್‌ ಮೂವಿ ಡಾಟಾಬೇಸ್) ಬಿಡುಗಡೆ ಮಾಡಿದೆ. ವಿಶೇಷವೆಂದರೆ, ಈ ಪಟ್ಟಿಯಲ್ಲಿ ಕನ್ನಡ, ತೆಲುಗಿನ ಮತ್ತು ತಮಿಳಿನ ತಲಾ ಮೂರು ಚಿತ್ರಗಳು ಸ್ಥಾನ ಪಡೆದಿದ್ದು, ಹಿಂದಿಯ ಒಂದೇ ಒಂದು ಸಿನಿಮಾ ಕಾಣಿಸಿಕೊಂಡಿದೆ.

ತೆಲುಗು ನಿರ್ದೇಶನದ ಎಸ್‌.ಎಸ್‌. ರಾಜಮೌಳಿ ಅವರ ‘ಆರ್‌ಆರ್‌ಆರ್‌’ (ರಣಂ ರೌದ್ರಂ ರುಧಿರಂ) ಸಿನಿಮಾ ಮೊದಲ ಸ್ಥಾನದಲ್ಲಿದ್ದು, ವಿವೇಕ್‌ ಅಗ್ನಿಹೋತ್ರಿ ಅವರ ಹಿಂದಿ ಸಿನಿಮಾ ‘ದಿ ಕಾಶ್ಮೀರ್‌ ಫೈಲ್ಸ್‌’ ಎರಡನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

 

ಐಎಂಡಿಬಿ ಬಿಡುಗಡೆ ಮಾಡಿರುವ 2022ರ ಅಗ್ರ ಹತ್ತು ಜನಪ್ರಿಯ ಸಿನಿಮಾಗಳು
1. ಆರ್‌ಆರ್‌ಆರ್‌ – ತೆಲುಗು (ಟಾಲಿವುಡ್‌)
2. ದಿ ಕಾಶ್ಮೀರ್‌ ಫೈಲ್ಸ್ – ಹಿಂದಿ (ಬಾಲಿವುಡ್‌)
3. ಕೆಜಿಎಫ್‌: ಚಾಪ್ಟರ್‌ 2 – ಕನ್ನಡ (ಸ್ಯಾಂಡಲ್‌ವುಡ್‌)
4. ವಿಕ್ರಂ – ತಮಿಳು (ಕಾಲಿವುಡ್‌)
5. ಕಾಂತಾರ – ಕನ್ನಡ (ಸ್ಯಾಂಡಲ್‌ವುಡ್‌)

6. ರಾಕೆಟ್ರಿ: ದಿ ನಂಬಿ ಎಫೆಕ್ಟ್‌ – ತಮಿಳು (ಕಾಲಿವುಡ್‌)
7. ಮೇಜರ್‌ (ಬಯೋಪಿಕ್‌) – ತೆಲುಗು (ಟಾಲಿವುಡ್‌)
8. ಸೀತಾ ರಾಮಮ್‌ – ತೆಲುಗು (ಟಾಲಿವುಡ್‌)
9. ಪೊನ್ನೀಯನ್‌ ಸೆಲ್ವನ್‌: ಭಾಗ 1 – ತಮಿಳು (ಕಾಲಿವುಡ್‌)
10. 777 ಚಾರ್ಲಿ – ಕನ್ನಡ (ಸ್ಯಾಂಡಲ್‌ವುಡ್‌)

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

6 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

6 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago