Featured

IMDB ರೇಟಿಂಗ್: ಅಗ್ರ 10ಚಿತ್ರಗಳ ಪಟ್ಟಿಯಲ್ಲಿ ಕನ್ನಡದ ಮೂರು ಸಿನಿಮಾಗಳು – Vishwanews24

IMDB ರೇಟಿಂಗ್: ಅಗ್ರ 10ಚಿತ್ರಗಳ ಪಟ್ಟಿಯಲ್ಲಿ ಕನ್ನಡದ ಮೂರು ಸಿನಿಮಾಗಳು

2022ರಲ್ಲಿ ಅತ್ಯುತ್ತಮ ರೇಟಿಂಗ್‌ ಪಡೆದ 10 ಚಿತ್ರಗಳ ಪಟ್ಟಿಯನ್ನು ಐಎಂಡಿಬಿ (ಇಂಟರ್‌ನೆಟ್‌ ಮೂವಿ ಡಾಟಾಬೇಸ್) ಬಿಡುಗಡೆ ಮಾಡಿದೆ. ವಿಶೇಷವೆಂದರೆ, ಈ ಪಟ್ಟಿಯಲ್ಲಿ ಕನ್ನಡ, ತೆಲುಗಿನ ಮತ್ತು ತಮಿಳಿನ ತಲಾ ಮೂರು ಚಿತ್ರಗಳು ಸ್ಥಾನ ಪಡೆದಿದ್ದು, ಹಿಂದಿಯ ಒಂದೇ ಒಂದು ಸಿನಿಮಾ ಕಾಣಿಸಿಕೊಂಡಿದೆ.

ತೆಲುಗು ನಿರ್ದೇಶನದ ಎಸ್‌.ಎಸ್‌. ರಾಜಮೌಳಿ ಅವರ ‘ಆರ್‌ಆರ್‌ಆರ್‌’ (ರಣಂ ರೌದ್ರಂ ರುಧಿರಂ) ಸಿನಿಮಾ ಮೊದಲ ಸ್ಥಾನದಲ್ಲಿದ್ದು, ವಿವೇಕ್‌ ಅಗ್ನಿಹೋತ್ರಿ ಅವರ ಹಿಂದಿ ಸಿನಿಮಾ ‘ದಿ ಕಾಶ್ಮೀರ್‌ ಫೈಲ್ಸ್‌’ ಎರಡನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

 

ಐಎಂಡಿಬಿ ಬಿಡುಗಡೆ ಮಾಡಿರುವ 2022ರ ಅಗ್ರ ಹತ್ತು ಜನಪ್ರಿಯ ಸಿನಿಮಾಗಳು
1. ಆರ್‌ಆರ್‌ಆರ್‌ – ತೆಲುಗು (ಟಾಲಿವುಡ್‌)
2. ದಿ ಕಾಶ್ಮೀರ್‌ ಫೈಲ್ಸ್ – ಹಿಂದಿ (ಬಾಲಿವುಡ್‌)
3. ಕೆಜಿಎಫ್‌: ಚಾಪ್ಟರ್‌ 2 – ಕನ್ನಡ (ಸ್ಯಾಂಡಲ್‌ವುಡ್‌)
4. ವಿಕ್ರಂ – ತಮಿಳು (ಕಾಲಿವುಡ್‌)
5. ಕಾಂತಾರ – ಕನ್ನಡ (ಸ್ಯಾಂಡಲ್‌ವುಡ್‌)

6. ರಾಕೆಟ್ರಿ: ದಿ ನಂಬಿ ಎಫೆಕ್ಟ್‌ – ತಮಿಳು (ಕಾಲಿವುಡ್‌)
7. ಮೇಜರ್‌ (ಬಯೋಪಿಕ್‌) – ತೆಲುಗು (ಟಾಲಿವುಡ್‌)
8. ಸೀತಾ ರಾಮಮ್‌ – ತೆಲುಗು (ಟಾಲಿವುಡ್‌)
9. ಪೊನ್ನೀಯನ್‌ ಸೆಲ್ವನ್‌: ಭಾಗ 1 – ತಮಿಳು (ಕಾಲಿವುಡ್‌)
10. 777 ಚಾರ್ಲಿ – ಕನ್ನಡ (ಸ್ಯಾಂಡಲ್‌ವುಡ್‌)

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago