Featured

India vs Australia Test : ಇಂಡಿಯಾ ಕೆಟ್ಟ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿ ಕೆಟ್ಟ ದಾಖಲೆಯೊಂದಿಗೆ ಅತ್ಯಂತ ಕಡಿಮೆ ಸ್ಕೋರಿಗೆ ಆಲ್​ಔಟ್ ​-Vishwanews24

India vs Australia Test : ಇಂಡಿಯಾ ಕೆಟ್ಟ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿ ಕೆಟ್ಟ ದಾಖಲೆಯೊಂದಿಗೆ ಅತ್ಯಂತ ಕಡಿಮೆ ಸ್ಕೋರಿಗೆ ಆಲ್​ಔಟ್ ​-Vishwanews24

ಅಡಿಲೇಡ್‌: ಆಸ್ಟ್ರೇಲಿಯಾ ವಿರುದ್ಧದ ಡೇ ಆ್ಯಂಡ್ ನೈಟ್‌ ಟೆಸ್ಟ್‌ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದ ಟೀಂ ಇಂಡಿಯಾ ಕೆಟ್ಟ ದಾಖಲೆಯೊಂದಿಗೆ ಸೋಲು ಕಂಡಿದೆ.

ಮೊದಲ ಇನ್ನಿಂಗ್ಸ್‌ನಲ್ಲಿ 244 ರನ್ ಪೇರಿಸಿ 56 ರನ್‌ಗಳಿಂದ ಇನ್ನಿಂಗ್ಸ್ ಮುನ್ನಡೆ ಪಡೆದಿದ್ದ ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡವು ದ್ವಿತೀಯ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿತು. ಮೊದಲ ಇನ್ನಿಂಗ್ಸ್‌ ಬಳಿಕ 62 ರನ್ ಲೀಡ್ ಜೊತೆ ಮೂರನೇ ದಿನದ ಆಟ ಆರಂಭಿಸಿದ ಭಾರತವು ಆಸ್ಟ್ರೇಲಿಯಾ ವೇಗಿಗಳ ತತ್ತರಿಸಿತು.

ದ್ವಿತೀಯ ಇನ್ನಿಂಗ್ಸ್‌ನಲ್ಲಿ ಕೇವಲ 36 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಇದುವರೆಗೆ ಭಾರತ ಒಂದು ಇನ್ನಿಂಗ್ಸ್‌ನಲ್ಲಿ ಗಳಿಸಿದ ಕನಿಷ್ಠ ಮೊತ್ತ ಎಂಬ ಕೆಟ್ಟ ದಾಖಲೆಗೆ ಪಾತ್ರವಾಗಿದೆ. ಯಾವೊಬ್ಬ ಬ್ಯಾಟ್ಸ್‌ಮನ್ ಸಹ ಎರಡಂಕಿಗೆ ಹೋಗಲೇ ಇಲ್ಲ. ದ್ವಿತೀಯ ಇನ್ನಿಂಗ್ಸ್‌ನಲ್ಲಿ ಪೃಥ್ವಿ ಶಾ 4 ರನ್, ಮಯಾಂಕ್ ಅಗರವಾಲ್ 9 ರನ್, ಜಸ್‌ಪ್ರೀತ್ ಬುಮ್ರಾ 2 ರನ್, ಚೇತೇಶ್ವರ ಪೂಜಾರ 0, ವಿರಾಟ್ ಕೊಹ್ಲಿ 4 ರನ್, ಅಜಿಂಕ್ಯ ರಹಾನೆ 0, ಹನುಮ ವಿಹಾರಿ 8 ರನ್, ವೃದ್ಧಿಮಾನ್ ಸಹಾ 4 ರನ್, ರವಿಚಂದ್ರನ್ ಅಶ್ವಿನ್ 0 ಹಾಗೂ ಉಮೇಶ್ ಯಾದವ್ ಅಜೇಯ 4 ರನ್ ಗಳಿಸಿದರೆ, 1 ರನ್‌ ಗಳಿಸಿದ್ದ ಮೊಹಮ್ಮದ್ ಶಮಿ ಗಾಯದ ಸಮಸ್ಯೆಯಿಂದಾಗಿ ನಿವೃತ್ತಿ ಪಡೆದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

6 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

6 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago