Featured

India vs Australia Test : ಇಂಡಿಯಾ ಕೆಟ್ಟ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿ ಕೆಟ್ಟ ದಾಖಲೆಯೊಂದಿಗೆ ಅತ್ಯಂತ ಕಡಿಮೆ ಸ್ಕೋರಿಗೆ ಆಲ್​ಔಟ್ ​-Vishwanews24

India vs Australia Test : ಇಂಡಿಯಾ ಕೆಟ್ಟ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿ ಕೆಟ್ಟ ದಾಖಲೆಯೊಂದಿಗೆ ಅತ್ಯಂತ ಕಡಿಮೆ ಸ್ಕೋರಿಗೆ ಆಲ್​ಔಟ್ ​-Vishwanews24

ಅಡಿಲೇಡ್‌: ಆಸ್ಟ್ರೇಲಿಯಾ ವಿರುದ್ಧದ ಡೇ ಆ್ಯಂಡ್ ನೈಟ್‌ ಟೆಸ್ಟ್‌ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದ ಟೀಂ ಇಂಡಿಯಾ ಕೆಟ್ಟ ದಾಖಲೆಯೊಂದಿಗೆ ಸೋಲು ಕಂಡಿದೆ.

ಮೊದಲ ಇನ್ನಿಂಗ್ಸ್‌ನಲ್ಲಿ 244 ರನ್ ಪೇರಿಸಿ 56 ರನ್‌ಗಳಿಂದ ಇನ್ನಿಂಗ್ಸ್ ಮುನ್ನಡೆ ಪಡೆದಿದ್ದ ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡವು ದ್ವಿತೀಯ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿತು. ಮೊದಲ ಇನ್ನಿಂಗ್ಸ್‌ ಬಳಿಕ 62 ರನ್ ಲೀಡ್ ಜೊತೆ ಮೂರನೇ ದಿನದ ಆಟ ಆರಂಭಿಸಿದ ಭಾರತವು ಆಸ್ಟ್ರೇಲಿಯಾ ವೇಗಿಗಳ ತತ್ತರಿಸಿತು.

ದ್ವಿತೀಯ ಇನ್ನಿಂಗ್ಸ್‌ನಲ್ಲಿ ಕೇವಲ 36 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಇದುವರೆಗೆ ಭಾರತ ಒಂದು ಇನ್ನಿಂಗ್ಸ್‌ನಲ್ಲಿ ಗಳಿಸಿದ ಕನಿಷ್ಠ ಮೊತ್ತ ಎಂಬ ಕೆಟ್ಟ ದಾಖಲೆಗೆ ಪಾತ್ರವಾಗಿದೆ. ಯಾವೊಬ್ಬ ಬ್ಯಾಟ್ಸ್‌ಮನ್ ಸಹ ಎರಡಂಕಿಗೆ ಹೋಗಲೇ ಇಲ್ಲ. ದ್ವಿತೀಯ ಇನ್ನಿಂಗ್ಸ್‌ನಲ್ಲಿ ಪೃಥ್ವಿ ಶಾ 4 ರನ್, ಮಯಾಂಕ್ ಅಗರವಾಲ್ 9 ರನ್, ಜಸ್‌ಪ್ರೀತ್ ಬುಮ್ರಾ 2 ರನ್, ಚೇತೇಶ್ವರ ಪೂಜಾರ 0, ವಿರಾಟ್ ಕೊಹ್ಲಿ 4 ರನ್, ಅಜಿಂಕ್ಯ ರಹಾನೆ 0, ಹನುಮ ವಿಹಾರಿ 8 ರನ್, ವೃದ್ಧಿಮಾನ್ ಸಹಾ 4 ರನ್, ರವಿಚಂದ್ರನ್ ಅಶ್ವಿನ್ 0 ಹಾಗೂ ಉಮೇಶ್ ಯಾದವ್ ಅಜೇಯ 4 ರನ್ ಗಳಿಸಿದರೆ, 1 ರನ್‌ ಗಳಿಸಿದ್ದ ಮೊಹಮ್ಮದ್ ಶಮಿ ಗಾಯದ ಸಮಸ್ಯೆಯಿಂದಾಗಿ ನಿವೃತ್ತಿ ಪಡೆದರು.

Vishwa News 24

Recent Posts

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ – vishwanews24

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…

8 hours ago

ಬಾರ್, ಪಬ್ ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  – vishwanews24

ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  ಬೆಂಗಳೂರು : ಬಾರ್,…

8 hours ago

ಕಾಂಗ್ರೆಸ್ ಬಡವರ ಪಕ್ಷ ; ಶಾಲು, ಹೂವು ಹಾಕುವ ಬದಲು ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್ ಸಲಹೆ – vishwanews24

ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…

9 hours ago

ಹಾವೇರಿ : ಸ್ವಯಂ ಉದ್ಯೋಗದ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ – vishwanews24

ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…

9 hours ago

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

9 hours ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

9 hours ago