Karnataka Budget – ಅಂಗನವಾಡಿ ಕಾರ್ಯಕರ್ತೆಯರಿಗೆ ‘ಸ್ಮಾರ್ಟ್ ಫೋನ್’ ವಿತರಣೆ : ಬಜೆಟ್ ನಲ್ಲಿ ಸಿಎಂ ಘೋಷಣೆ – Vishwanews24
Karnataka Budget – ಅಂಗನವಾಡಿ ಕಾರ್ಯಕರ್ತೆಯರಿಗೆ ಭರ್ಜರಿ ಗುಡ್ ನ್ಯೂಸ್ : ‘ಸ್ಮಾರ್ಟ್ ಫೋನ್’ ವಿತರಣೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ 20 ಸಾವಿರ ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ನೀಡಲಾಗುವುದು ಎಂದು ಹೇಳಿದರು. ಇದಲ್ಲದೇ ರಾಜ್ಯದ ಮೂರು ಜಿಲ್ಲೆಗಳಲ್ಲಿ ಆಹಾರ ಪಾರ್ಕ್ ನಿರ್ಮಾಣ ಮಾಡಲಾಗುವುದು. ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ, ಬೆಂಗಳೂರು ಗ್ರಾ. ಜಿಲ್ಲೆ ಮೂಗೆನಹಳ್ಳಿ ಬಳಿ ಆಹಾರ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಘೋಷಿಸಿದರು.
ಹಿಂದೂ ವಿವಾಹ ಪ್ರಮಾಣಪತ್ರಗಳು ಈಗ ಆಧಾರ್ ದೃಢೀಕರಣದೊಂದಿಗೆ ಆನ್ಲೈನ್ನಲ್ಲಿ ಲಭ್ಯ – Vishwanews24
