ಬೆಂಗಳೂರು: ಪದವಿ ಶಿಕ್ಷಣವನ್ನು ಮುಗಿಸಿ ಮೂರು ವರ್ಷದ ನಂತರವೂ ಯಾವುದೇ ಉದ್ಯೋಗ ದೊರೆಯದ ಯುವಕರಿಗೆ ಸ್ಮರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹ ಈಡಲು ‘ಯುವ ಸ್ನೇಹಿ’ ಎಂಬ ಹೊಸ ಯೋಜನೆಯಡಿ ತಲಾ 2000 ರೂ.ಗಳ ಒಂದು ಬಾರಿಯ ಆರ್ಥಿಕ ನೆರೆವು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬಜೆಟ್ ನಲ್ಲಿ ಘೋಷಿಸಿದ್ದಾರೆ.
ಬದುಕುವ ದಾರಿ ಎಂಬ ಹೊಸ ಯೋಜನೆಯಡಿ ಶಾಲಾ ಶಿಕ್ಷಣದ ನಂತರ ವಿವಿಧ ಕಾರಣಗಳಿಂದ ವಿದ್ಯಾಭ್ಯಾಸ ಮುಂದುವರೆಸಲು ಸಾಧ್ಯವಾಗದೇ ಇರುವ ಯುವಕರಿಗೆ ಐಟಿಐಗಳಲಿ 3 ತಿಂಗಳ ಅವಧಿಯ ವೃತ್ತಿಪರ ಸರ್ಟಿಫಿಕೇಟ್ ತರಬೇತಿ ಪಡೆಯಲು ಮಾಸಿಕ 1,500 ರೂ.ಗಳ ಶಿಷ್ಯವೇತನವನ್ನು ನೀಡಲಾಗುವುದು. ಈ ತರಬೇತಿ ಪೂರ್ಣಗೊಳಿಸಿರುವವರಿಗೆ Apprenticeship ಕಾರ್ಯಕ್ರಮದಡಿ 3ಗಳ ತಿಂಗಳಿಗೆ ಮಾಸಿಕ 1500 ರೂ. ಶಿಶಿಕ್ಷು ಭತ್ಯೆಯನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.
https://www.vishwanews24.com/%e0%b2%95%e0%b2%be%e0%b2%aa%e0%b3%81-%e0%b2%8e%e0%b2%b2%e0%b3%8d%e0%b2%b2%e0%b3%82%e0%b2%b0%e0%b3%81-%e0%b2%b5%e0%b2%bf%e0%b2%b6%e0%b3%8d%e0%b2%b5%e0%b3%87%e0%b2%b6%e0%b3%8d%e0%b2%b5%e0%b2%b
ಅಲ್ಪ ಸಂಖ್ಯಾತ ಸಮುದಾಯಗಳ ವಿದ್ಯಾರ್ಥಿಗಳ ಅಭ್ಯುದಯಕ್ಕೆ ಸರ್ಕಾರ ಆದ್ಯತೆ ನೀಡಿದೆ. ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ 10ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥುಗಳು ಶೇ.97ರಷ್ಟು ಉತ್ತೀರ್ಣರಾಗಿರುತ್ತಾರೆ. ಈ ಪೈಕಿ ಶೇ.90ರಷ್ಟು ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ. ಇಂತಹ ವಿದ್ಯಾರ್ಥಿಗಳಿಗೆ ಗುಣಾತ್ಮಕ ಉನ್ನತ ಶಿಕ್ಷಣ ಒದಗಿಸಲು ಮೆಟ್ರಿಕ್ ನಂತರದ 100 ವಿದ್ಯಾರ್ಥಿನಿಯಲಗಳಲ್ಲಿ ಸಂಖ್ಯಾಬಲವನ್ನು 2,500ಕ್ಕೆ ಹೆಚ್ಚಿಸಲಾಗಿದೆ ಎಂದರು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…